AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲಿ ಮೂಡ್​ನಲ್ಲಿ ಹನ್ಸಿಕಾ ಮೊಟ್ವಾನಿ: ನಟಿಯ ಖುಷಿಗೆ ಕಾರಣವಾದರೂ ಏನು?

Hansika Motwani: ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಸಖತ್ ಹಾಟ್ ಆಗಿರುವ ಜೊತೆಗೆ ಫನ್ನಿಯಾಗಿಯೂ ಹನ್ಸಿಕಾ ಕಾಣುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 26, 2023 | 11:19 PM

Share
ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಹನ್ಸಿಕಾ ಮೊಟ್ವಾನಿ ತಮ್ಮ ಕೆಲ ಸುಂದರ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

ಬಹಳ ಖುಷಿಯಾಗಿ ಜಾಲಿ ಮೂಡ್​ನಲ್ಲಿರುವಂತೆ ಕಾಣುತ್ತಿದೆ ನಟಿ ಹನ್ಸಿಕಾ ಮೊಟ್ವಾನಿ

2 / 8
ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

ಸಿನಿಮಾದ ಪ್ರಚಾರದ ವೇಳೆ ಹನ್ಸಿಕಾ ಈ ಫೊಟೊಶೂಟ್ ಮಾಡಿಸಿಕೊಂಡಿದ್ದು, ಪ್ರೊಮೋಷನ್ ಕಾರಣದಿಂದಲೇ ಖುಷಿಯಿಂದಿದ್ದಾರಂತೆ.

3 / 8
ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

ಹನ್ಸಿಕಾ ಮೊಟ್ವಾನಿ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ವಿವಾಹದ ಬಳಿಕ ನಟನೆ ಮುಂದುವರೆಸಿದ್ದಾರೆ.

4 / 8
ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

ಸೋಹಿಲ್ ಕತುರಿಯಾ ಎಂಬುವರನ್ನು ನಟಿ ಹನ್ಸಿಕಾ ಮೊಟ್ವಾನಿ ವಿವಾಹವಾಗಿದ್ದಾರೆ.

5 / 8
ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

ಸೋಹಿಲ್ ಕತುರಿಯಾಗೆ ಹನ್ಸಿಕಾ ಜೊತೆಗೆ ಎರಡನೇ ಮದುವೆ.

6 / 8
ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

ಹನ್ಸಿಕಾ ಮೊಟ್ವಾನಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ

7 / 8
ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

ಹನ್ಸಿಕಾರ ಗೆಳೆತಿಯನ್ನೇ ಸೋಹಿಲ್ ಕತುರಿಯಾ ಮದುವೆಯಾಗಿದ್ದರು, ಆಕೆಗೆ ವಿಚ್ಚೇದನ ನೀಡಿ ಹನ್ಸಿಕಾರನ್ನು ವಿವಾಹವಾಗಿದ್ದಾರೆ.

8 / 8
Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ