AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಹನ್ಸಿಕಾ; ‘ಬಿಂದಾಸ್’ ಬೆಡಗಿಯ ಫೋಟೋಗಳು ವೈರಲ್​

Hansika Motwani Photos: ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ. ‘ಬಿಂದಾಸ್’ ಚಿತ್ರದ ಮೂಲಕ ಕನ್ನಡದಲ್ಲಿ ಗುರುತಿಸಿಕೊಂಡ ನಟಿ ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಸ್ಟೈಲಿಶ್ ಆಗಿ ಕಾಣಿಸಿಕೊಂಡ ನಟಿಯ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on:Jun 01, 2022 | 5:58 PM

Share
ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ

1 / 10
ಪ್ರಸ್ತುತ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಲುಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟಿ.

2 / 10
ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಹನ್ಸಿಕಾ.

ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಹನ್ಸಿಕಾ.

3 / 10
ಪ್ರಸ್ತುತ ವೆಬ್​ ಸೀರೀಸ್​ಗಳಲ್ಲೂ ನಟಿಸುತ್ತಿರುವ ಬೆಡಗಿ.

ಪ್ರಸ್ತುತ ವೆಬ್​ ಸೀರೀಸ್​ಗಳಲ್ಲೂ ನಟಿಸುತ್ತಿರುವ ಬೆಡಗಿ.

4 / 10
ಹನ್ಸಿಕಾ ಕೈಯಲ್ಲಿ ಸದ್ಯ 7 ಚಿತ್ರಗಳಿವೆ. ಅವುಗಳಲ್ಲಿ ತಮಿಳು ಹಾಗೂ ತೆಲುಗು ಚಿತ್ರಗಳೂ ಸೇರಿವೆ.

ಹನ್ಸಿಕಾ ಕೈಯಲ್ಲಿ ಸದ್ಯ 7 ಚಿತ್ರಗಳಿವೆ. ಅವುಗಳಲ್ಲಿ ತಮಿಳು ಹಾಗೂ ತೆಲುಗು ಚಿತ್ರಗಳೂ ಸೇರಿವೆ.

5 / 10
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಹನ್ಸಿಕಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಹನ್ಸಿಕಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

6 / 10
ಹನ್ಸಿಕಾ ಹಂಚಿಕೊಂಡ ಫೋಟೋಗಳು ಸದ್ಯ ವೈರಲ್ ಆಗಿವೆ.

ಹನ್ಸಿಕಾ ಹಂಚಿಕೊಂಡ ಫೋಟೋಗಳು ಸದ್ಯ ವೈರಲ್ ಆಗಿವೆ.

7 / 10
ಕಮೆಂಟ್​ಗಳ ಮೂಲಕ ಅಭಿಮಾನಿಗಳು ನಟಿಯ ಫೋಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕಮೆಂಟ್​ಗಳ ಮೂಲಕ ಅಭಿಮಾನಿಗಳು ನಟಿಯ ಫೋಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 / 10
ಹನ್ಸಿಕಾರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ನಟಿ 5 ತಮಿಳು ಹಾಗೂ 2 ತೆಲುಗು ಚಿತ್ರಗಳಲ್ಲಿ ಬಣ್ಣಹಚ್ಚುತ್ತಿದ್ದಾರೆ.

ಹನ್ಸಿಕಾರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ನಟಿ 5 ತಮಿಳು ಹಾಗೂ 2 ತೆಲುಗು ಚಿತ್ರಗಳಲ್ಲಿ ಬಣ್ಣಹಚ್ಚುತ್ತಿದ್ದಾರೆ.

9 / 10
ಮತ್ತೊಂದು ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ಧಾರೆ ‘ಬಿಂದಾಸ್’ ಬೆಡಗಿ.

ಮತ್ತೊಂದು ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ಧಾರೆ ‘ಬಿಂದಾಸ್’ ಬೆಡಗಿ.

10 / 10

Published On - 5:58 pm, Wed, 1 June 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ