AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಹನ್ಸಿಕಾ; ‘ಬಿಂದಾಸ್’ ಬೆಡಗಿಯ ಫೋಟೋಗಳು ವೈರಲ್​

Hansika Motwani Photos: ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ. ‘ಬಿಂದಾಸ್’ ಚಿತ್ರದ ಮೂಲಕ ಕನ್ನಡದಲ್ಲಿ ಗುರುತಿಸಿಕೊಂಡ ನಟಿ ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಸ್ಟೈಲಿಶ್ ಆಗಿ ಕಾಣಿಸಿಕೊಂಡ ನಟಿಯ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on:Jun 01, 2022 | 5:58 PM

Share
ಬಹುಭಾಷಾ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ ಹನ್ಸಿಕಾ ಮೋಟ್ವಾನಿ

1 / 10
ಪ್ರಸ್ತುತ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಲುಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟಿ.

2 / 10
ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಹನ್ಸಿಕಾ.

ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದ ಹನ್ಸಿಕಾ.

3 / 10
ಪ್ರಸ್ತುತ ವೆಬ್​ ಸೀರೀಸ್​ಗಳಲ್ಲೂ ನಟಿಸುತ್ತಿರುವ ಬೆಡಗಿ.

ಪ್ರಸ್ತುತ ವೆಬ್​ ಸೀರೀಸ್​ಗಳಲ್ಲೂ ನಟಿಸುತ್ತಿರುವ ಬೆಡಗಿ.

4 / 10
ಹನ್ಸಿಕಾ ಕೈಯಲ್ಲಿ ಸದ್ಯ 7 ಚಿತ್ರಗಳಿವೆ. ಅವುಗಳಲ್ಲಿ ತಮಿಳು ಹಾಗೂ ತೆಲುಗು ಚಿತ್ರಗಳೂ ಸೇರಿವೆ.

ಹನ್ಸಿಕಾ ಕೈಯಲ್ಲಿ ಸದ್ಯ 7 ಚಿತ್ರಗಳಿವೆ. ಅವುಗಳಲ್ಲಿ ತಮಿಳು ಹಾಗೂ ತೆಲುಗು ಚಿತ್ರಗಳೂ ಸೇರಿವೆ.

5 / 10
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಹನ್ಸಿಕಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಹನ್ಸಿಕಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

6 / 10
ಹನ್ಸಿಕಾ ಹಂಚಿಕೊಂಡ ಫೋಟೋಗಳು ಸದ್ಯ ವೈರಲ್ ಆಗಿವೆ.

ಹನ್ಸಿಕಾ ಹಂಚಿಕೊಂಡ ಫೋಟೋಗಳು ಸದ್ಯ ವೈರಲ್ ಆಗಿವೆ.

7 / 10
ಕಮೆಂಟ್​ಗಳ ಮೂಲಕ ಅಭಿಮಾನಿಗಳು ನಟಿಯ ಫೋಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕಮೆಂಟ್​ಗಳ ಮೂಲಕ ಅಭಿಮಾನಿಗಳು ನಟಿಯ ಫೋಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 / 10
ಹನ್ಸಿಕಾರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ನಟಿ 5 ತಮಿಳು ಹಾಗೂ 2 ತೆಲುಗು ಚಿತ್ರಗಳಲ್ಲಿ ಬಣ್ಣಹಚ್ಚುತ್ತಿದ್ದಾರೆ.

ಹನ್ಸಿಕಾರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ನಟಿ 5 ತಮಿಳು ಹಾಗೂ 2 ತೆಲುಗು ಚಿತ್ರಗಳಲ್ಲಿ ಬಣ್ಣಹಚ್ಚುತ್ತಿದ್ದಾರೆ.

9 / 10
ಮತ್ತೊಂದು ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ಧಾರೆ ‘ಬಿಂದಾಸ್’ ಬೆಡಗಿ.

ಮತ್ತೊಂದು ದೊಡ್ಡ ಯಶಸ್ಸಿನ ನಿರೀಕ್ಷೆಯಲ್ಲಿದ್ಧಾರೆ ‘ಬಿಂದಾಸ್’ ಬೆಡಗಿ.

10 / 10

Published On - 5:58 pm, Wed, 1 June 22

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು