AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hansika Motwani: ಸ್ವಿಮ್ ಸ್ಯೂಟ್​ನಲ್ಲಿ ಮಿಂಚಿದ ‘ಬಿಂದಾಸ್​’ ಬೆಡಗಿ ಹನ್ಸಿಕಾ ಮೋಟ್ವಾನಿ

ಹನ್ಸಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಅವರು ಮಾಲ್ಡೀವ್ಸ್​ ಟ್ರಿಪ್​ಗೆ ತೆರಳಿದ್ದಾರೆ.

TV9 Web
| Edited By: |

Updated on: May 11, 2022 | 3:56 PM

Share
ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಸಿನಿಮಾ 2008ರಲ್ಲಿ ತೆರೆಗೆ ಬಂತು. ಈ ಸಿನಿಮಾ ಮೂಲಕ ನಟಿ ಹನ್ಸಿಕಾ ಮೋಟ್ವಾನಿ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

ಪುನೀತ್ ರಾಜ್​ಕುಮಾರ್ ನಟನೆಯ ‘ಬಿಂದಾಸ್’ ಸಿನಿಮಾ 2008ರಲ್ಲಿ ತೆರೆಗೆ ಬಂತು. ಈ ಸಿನಿಮಾ ಮೂಲಕ ನಟಿ ಹನ್ಸಿಕಾ ಮೋಟ್ವಾನಿ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಈ ಸಿನಿಮಾದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

1 / 5
ಅವರು ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ ‘ಬಿಂದಾಸ್’. ಈ ಚಿತ್ರದ ಬಳಿಕ ಅವರು ಪರಭಾಷೆಯಲ್ಲಿ ಬ್ಯುಸಿ ಆದರು.

ಅವರು ನಟಿಸಿದ ಮೊದಲ ಹಾಗೂ ಕೊನೆಯ ಕನ್ನಡ ಸಿನಿಮಾ ‘ಬಿಂದಾಸ್’. ಈ ಚಿತ್ರದ ಬಳಿಕ ಅವರು ಪರಭಾಷೆಯಲ್ಲಿ ಬ್ಯುಸಿ ಆದರು.

2 / 5
ಹನ್ಸಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಅವರು ಮಾಲ್ಡೀವ್ಸ್​ ಟ್ರಿಪ್​ಗೆ ತೆರಳಿದ್ದಾರೆ.

ಹನ್ಸಿಕಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಅವರು ಮಾಲ್ಡೀವ್ಸ್​ ಟ್ರಿಪ್​ಗೆ ತೆರಳಿದ್ದಾರೆ.

3 / 5
ಮಾಲ್ಡೀವ್ಸ್​ ಟ್ರಿಪ್​ನ ಫೋಟೋವನ್ನು ಹನ್ಸಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಸ್ವಿಮ್ ಸ್ಯೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

ಮಾಲ್ಡೀವ್ಸ್​ ಟ್ರಿಪ್​ನ ಫೋಟೋವನ್ನು ಹನ್ಸಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಸ್ವಿಮ್ ಸ್ಯೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

4 / 5
ಹನ್ಸಿಕಾ ಸದ್ಯ ನಾಲ್ಕೈದು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. 2019 ಬಳಿಕ ಅವರ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಕೊವಿಡ್ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬವಾಗುತ್ತಿವೆ.

ಹನ್ಸಿಕಾ ಸದ್ಯ ನಾಲ್ಕೈದು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. 2019 ಬಳಿಕ ಅವರ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಕೊವಿಡ್ ಕಾರಣದಿಂದ ಚಿತ್ರದ ಕೆಲಸಗಳು ವಿಳಂಬವಾಗುತ್ತಿವೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು