Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.26 ರಂದು ಹುಣಸೂರಿನಲ್ಲಿ ಹನುಮ ಜಯಂತಿ, ಶಾಲಾ-ಕಾಲೇಜುಗಳಿಗೆ ರಜೆ

ಡಿಸೆಂಬರ್​ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ. ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Dec 26, 2023 | 6:24 AM

Hanuma Jayanti in Hunasuru School and colleges holiday

ಡಿಸೆಂಬರ್​ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ.

1 / 6
Hanuma Jayanti in Hunasuru School and colleges holiday

ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.

2 / 6
Hanuma Jayanti in Hunasuru School and colleges holiday

ಆಂಜನೇಯಸ್ವಾಮಿ ದೇವಾಲಯದಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, ಸರಸ್ವತಿಪುರಂ, ವಿಶ್ವೇಶ್ವರ ಪುರಂ, ಕರಿಗೌಡರ ಬೀದಿ, ಗರಡಿಮನೆ, ಮೋಚಿ ಬೀದಿ, ಗಣೇಶಗುಡಿ ಬೀದಿ, ದಾವಣಿ ಬೀದಿ, ಬ್ರಾಹ್ಮಣರ ಬೀದಿ ಮೂಲಕ ಮುನೇಶ್ವರ ಕಾವಲ್ ಮೈದಾನ ತಲುಪಲಿದೆ.

3 / 6
Hanuma Jayanti in Hunasuru School and colleges holiday

ಮೆರವಣಿಗೆಯಲ್ಲಿ ವಿವಿಧ ವಾದ್ಯ ಮೇಳಗಳು ಮತ್ತು ಜಾನಪದ ತಂಡಗಳು ಭಾಗಿಯಾಗಲಿವೆ.

4 / 6
Hanuma Jayanti in Hunasuru School and colleges holiday

ಹನುಮ ಜಯಂತಿ ಆಚರಣೆ ಹಿನ್ನೆಲಯಲ್ಲಿ ಹುಣಸೂರು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

5 / 6
Hanuma Jayanti in Hunasuru School and colleges holiday

ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

6 / 6

Published On - 7:57 am, Mon, 25 December 23

Follow us
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ