ಡಿ.26 ರಂದು ಹುಣಸೂರಿನಲ್ಲಿ ಹನುಮ ಜಯಂತಿ, ಶಾಲಾ-ಕಾಲೇಜುಗಳಿಗೆ ರಜೆ
ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ. ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.
Updated on:Dec 26, 2023 | 6:24 AM
Share

ಡಿಸೆಂಬರ್ 26 ರಂದು ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಿಸಲಾಗುತ್ತದೆ.

ಹುಣಸೂರು ನಗರದಲ್ಲಿ ಹನುಮ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮತ್ತು ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ.

ಆಂಜನೇಯಸ್ವಾಮಿ ದೇವಾಲಯದಿಂದ ಮೆರವಣಿಗೆ ಪ್ರಾರಂಭವಾಗಲಿದ್ದು, ಸರಸ್ವತಿಪುರಂ, ವಿಶ್ವೇಶ್ವರ ಪುರಂ, ಕರಿಗೌಡರ ಬೀದಿ, ಗರಡಿಮನೆ, ಮೋಚಿ ಬೀದಿ, ಗಣೇಶಗುಡಿ ಬೀದಿ, ದಾವಣಿ ಬೀದಿ, ಬ್ರಾಹ್ಮಣರ ಬೀದಿ ಮೂಲಕ ಮುನೇಶ್ವರ ಕಾವಲ್ ಮೈದಾನ ತಲುಪಲಿದೆ.

ಮೆರವಣಿಗೆಯಲ್ಲಿ ವಿವಿಧ ವಾದ್ಯ ಮೇಳಗಳು ಮತ್ತು ಜಾನಪದ ತಂಡಗಳು ಭಾಗಿಯಾಗಲಿವೆ.

ಹನುಮ ಜಯಂತಿ ಆಚರಣೆ ಹಿನ್ನೆಲಯಲ್ಲಿ ಹುಣಸೂರು ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
Published On - 7:57 am, Mon, 25 December 23
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ಅಕ್ರಮ ರೆಸಾರ್ಟ್ ಮಾಲೀಕರಿಗೆ ಭರ್ಜರಿ ಶಾಕ್ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಕಾಫಿತೋಟದಲ್ಲಿ ಭೀಮನ ಕಂಡು ಬೆಚ್ಚಿದ ಸ್ಥಳೀಯರು
IPS ಅಧಿಕಾರಿ ವಿಲ್ಲಾದಲ್ಲೇ ಹೇಯ ಕೃತ್ಯ: ಆಫೀಸರ್ ಮೇಲೆ ಕ್ರಮವಿಲ್ವಾ?
ಅತೀರಥ ಮಹಾರಥರು ಅಂದರೆ ಯಾರು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್