AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಬಿಗ್ ಬಾಸ್ ಮೂವರು ಸ್ಪರ್ಧಿಗಳಿಗೆ ಭರ್ಜರಿ ಸರ್​ಪ್ರೈಸ್ ಕೊಟ್ಟ ಕಲರ್ಸ್

ಬಿಗ್ ಬಾಸ್ ಕನ್ನಡ ಸೀಸನ್ 11 ಕೊನೆಯ ಹಂತ ತಲುಪಿದೆ. ಹೀಗಿರುವಾಗಲೇ ದೊಡ್ಮನೆಯಲ್ಲಿ ಇರುವ ಆರು ಸ್ಪರ್ಧಿಗಳ ಪೈಕಿ ಮೂವರಿಗೆ ದೊಡ್ಡ ಸರ್ ಪ್ರೈಸ್ ಒಂದು ಸಿಕ್ಕಿದೆ. ಅಷ್ಟಕ್ಕೂ ಏನು ಆ ಸರ್ ಪ್ರೈಸ್? ಮೂವರು ಸ್ಪರ್ಧಿಗಳು ಮಾತ್ರ ಹಾರ ಹಾಕಿ ನಿಂತಿದ್ದು ಏಕೆ?

ರಾಜೇಶ್ ದುಗ್ಗುಮನೆ
|

Updated on: Jan 25, 2025 | 7:20 PM

Share
ಕಲರ್ಸ್ ಕನ್ನಡದಲ್ಲಿ ಶೀಘ್ರವೇ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋಗೆ ಬಿಗ್ ಬಾಸ್ ಮನೆಯ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಆಯ್ಕೆ ಆದ ಸ್ಪರ್ಧಿಗಳಿಗೆ ಹಾರ ಹಾಕಲಾಗಿದೆ.

ಕಲರ್ಸ್ ಕನ್ನಡದಲ್ಲಿ ಶೀಘ್ರವೇ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋಗೆ ಬಿಗ್ ಬಾಸ್ ಮನೆಯ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಆಯ್ಕೆ ಆದ ಸ್ಪರ್ಧಿಗಳಿಗೆ ಹಾರ ಹಾಕಲಾಗಿದೆ.

1 / 6
ಮೊದಲು ರಜತ್ ಅವರಿಗೆ ಶೋಭಾ ಶೆಟ್ಟಿ ಅವರು ಹಾರ ಹಾಕಿದರು. ಈ ಮೂಲಕ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಅವರನ್ನು ಆಯ್ಕೆ ಮಾಡಿದರು. ರಜತ್​ ಅವರಿಗೆ ರಿಯಾಲಿಟಿ ಶೋ ಆಡಿದ ಅನುಭವ ಇದೆ. ಹೊಸ ಶೋಗೆ ಆಯ್ಕೆ ಆದ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

ಮೊದಲು ರಜತ್ ಅವರಿಗೆ ಶೋಭಾ ಶೆಟ್ಟಿ ಅವರು ಹಾರ ಹಾಕಿದರು. ಈ ಮೂಲಕ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಅವರನ್ನು ಆಯ್ಕೆ ಮಾಡಿದರು. ರಜತ್​ ಅವರಿಗೆ ರಿಯಾಲಿಟಿ ಶೋ ಆಡಿದ ಅನುಭವ ಇದೆ. ಹೊಸ ಶೋಗೆ ಆಯ್ಕೆ ಆದ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

2 / 6
ಭವ್ಯಾ ಗೌಡ ಅವರು ಕೂಡ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಆಯ್ಕೆ ಆಗಿದ್ದಾರೆ. ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಅವರಿಗೆ ಈ ಆಫರ್ ಸಿಕ್ಕಿದ್ದಕ್ಕೆ ಭರ್ಜರಿ ಖುಷಿ ಇದೆ. ಅವರು ಸಂತಸ ಹೊರಹಾಕಿದ್ದಾರೆ.

ಭವ್ಯಾ ಗೌಡ ಅವರು ಕೂಡ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಆಯ್ಕೆ ಆಗಿದ್ದಾರೆ. ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಅವರಿಗೆ ಈ ಆಫರ್ ಸಿಕ್ಕಿದ್ದಕ್ಕೆ ಭರ್ಜರಿ ಖುಷಿ ಇದೆ. ಅವರು ಸಂತಸ ಹೊರಹಾಕಿದ್ದಾರೆ.

3 / 6
ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾಸ್ಕ್ ಆಡಿದ್ದಾರೆ. ಮೂರು ಬಾರಿ ಕ್ಯಾಪ್ಟನ್ ಕೂಡ ಆದರು. ಈ ಮೂಲಕ ಸ್ಟ್ರ್ರಾಂಗ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಅವರು ಉತ್ತಮವಾಗಿ ಆಡಬಹುದು.

ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾಸ್ಕ್ ಆಡಿದ್ದಾರೆ. ಮೂರು ಬಾರಿ ಕ್ಯಾಪ್ಟನ್ ಕೂಡ ಆದರು. ಈ ಮೂಲಕ ಸ್ಟ್ರ್ರಾಂಗ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಅವರು ಉತ್ತಮವಾಗಿ ಆಡಬಹುದು.

4 / 6
ಹನುಮಂತ ಅವರು ದೊಡ್ಮನೆಯಲ್ಲಿ ಗಮನ ಸೆಳೆದರು. ಜೀ ಕನ್ನಡದಲ್ಲಿ ರಿಯಾಲಿಟಿ ಶೋ ಮಾಡಿದ್ದ ಅವರು ಬಿಗ್ ಬಾಸ್ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಈಗ ಮತ್ತೊಂದು ಆಫರ್ ಸಿಕ್ಕಿದೆ.

ಹನುಮಂತ ಅವರು ದೊಡ್ಮನೆಯಲ್ಲಿ ಗಮನ ಸೆಳೆದರು. ಜೀ ಕನ್ನಡದಲ್ಲಿ ರಿಯಾಲಿಟಿ ಶೋ ಮಾಡಿದ್ದ ಅವರು ಬಿಗ್ ಬಾಸ್ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಈಗ ಮತ್ತೊಂದು ಆಫರ್ ಸಿಕ್ಕಿದೆ.

5 / 6
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಹನುಮಂತ ಅವರು ಬರಲಿದ್ದಾರೆ. ಧನರಾಜ್ ಅವರು ಹನುಮಂತನಿಗೆ ಮಾಲೆ ಹಾಕಿ ಹೊಸ ರಿಯಾಲಿಟಿ ಶೋಗೆ ಸ್ವಾಗತಿಸಿದರು ಅನ್ನೋದು ವಿಶೇಷ.

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಹನುಮಂತ ಅವರು ಬರಲಿದ್ದಾರೆ. ಧನರಾಜ್ ಅವರು ಹನುಮಂತನಿಗೆ ಮಾಲೆ ಹಾಕಿ ಹೊಸ ರಿಯಾಲಿಟಿ ಶೋಗೆ ಸ್ವಾಗತಿಸಿದರು ಅನ್ನೋದು ವಿಶೇಷ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ