Bigg Boss: ಬಿಗ್ ಬಾಸ್ ಮೂವರು ಸ್ಪರ್ಧಿಗಳಿಗೆ ಭರ್ಜರಿ ಸರ್​ಪ್ರೈಸ್ ಕೊಟ್ಟ ಕಲರ್ಸ್

ಬಿಗ್ ಬಾಸ್ ಕನ್ನಡ ಸೀಸನ್ 11 ಕೊನೆಯ ಹಂತ ತಲುಪಿದೆ. ಹೀಗಿರುವಾಗಲೇ ದೊಡ್ಮನೆಯಲ್ಲಿ ಇರುವ ಆರು ಸ್ಪರ್ಧಿಗಳ ಪೈಕಿ ಮೂವರಿಗೆ ದೊಡ್ಡ ಸರ್ ಪ್ರೈಸ್ ಒಂದು ಸಿಕ್ಕಿದೆ. ಅಷ್ಟಕ್ಕೂ ಏನು ಆ ಸರ್ ಪ್ರೈಸ್? ಮೂವರು ಸ್ಪರ್ಧಿಗಳು ಮಾತ್ರ ಹಾರ ಹಾಕಿ ನಿಂತಿದ್ದು ಏಕೆ?

ರಾಜೇಶ್ ದುಗ್ಗುಮನೆ
|

Updated on: Jan 25, 2025 | 7:20 PM

ಕಲರ್ಸ್ ಕನ್ನಡದಲ್ಲಿ ಶೀಘ್ರವೇ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋಗೆ ಬಿಗ್ ಬಾಸ್ ಮನೆಯ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಆಯ್ಕೆ ಆದ ಸ್ಪರ್ಧಿಗಳಿಗೆ ಹಾರ ಹಾಕಲಾಗಿದೆ.

ಕಲರ್ಸ್ ಕನ್ನಡದಲ್ಲಿ ಶೀಘ್ರವೇ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋಗೆ ಬಿಗ್ ಬಾಸ್ ಮನೆಯ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಆಯ್ಕೆ ಆದ ಸ್ಪರ್ಧಿಗಳಿಗೆ ಹಾರ ಹಾಕಲಾಗಿದೆ.

1 / 6
ಮೊದಲು ರಜತ್ ಅವರಿಗೆ ಶೋಭಾ ಶೆಟ್ಟಿ ಅವರು ಹಾರ ಹಾಕಿದರು. ಈ ಮೂಲಕ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಅವರನ್ನು ಆಯ್ಕೆ ಮಾಡಿದರು. ರಜತ್​ ಅವರಿಗೆ ರಿಯಾಲಿಟಿ ಶೋ ಆಡಿದ ಅನುಭವ ಇದೆ. ಹೊಸ ಶೋಗೆ ಆಯ್ಕೆ ಆದ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

ಮೊದಲು ರಜತ್ ಅವರಿಗೆ ಶೋಭಾ ಶೆಟ್ಟಿ ಅವರು ಹಾರ ಹಾಕಿದರು. ಈ ಮೂಲಕ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಅವರನ್ನು ಆಯ್ಕೆ ಮಾಡಿದರು. ರಜತ್​ ಅವರಿಗೆ ರಿಯಾಲಿಟಿ ಶೋ ಆಡಿದ ಅನುಭವ ಇದೆ. ಹೊಸ ಶೋಗೆ ಆಯ್ಕೆ ಆದ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

2 / 6
ಭವ್ಯಾ ಗೌಡ ಅವರು ಕೂಡ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಆಯ್ಕೆ ಆಗಿದ್ದಾರೆ. ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಅವರಿಗೆ ಈ ಆಫರ್ ಸಿಕ್ಕಿದ್ದಕ್ಕೆ ಭರ್ಜರಿ ಖುಷಿ ಇದೆ. ಅವರು ಸಂತಸ ಹೊರಹಾಕಿದ್ದಾರೆ.

ಭವ್ಯಾ ಗೌಡ ಅವರು ಕೂಡ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಆಯ್ಕೆ ಆಗಿದ್ದಾರೆ. ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಅವರಿಗೆ ಈ ಆಫರ್ ಸಿಕ್ಕಿದ್ದಕ್ಕೆ ಭರ್ಜರಿ ಖುಷಿ ಇದೆ. ಅವರು ಸಂತಸ ಹೊರಹಾಕಿದ್ದಾರೆ.

3 / 6
ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾಸ್ಕ್ ಆಡಿದ್ದಾರೆ. ಮೂರು ಬಾರಿ ಕ್ಯಾಪ್ಟನ್ ಕೂಡ ಆದರು. ಈ ಮೂಲಕ ಸ್ಟ್ರ್ರಾಂಗ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಅವರು ಉತ್ತಮವಾಗಿ ಆಡಬಹುದು.

ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾಸ್ಕ್ ಆಡಿದ್ದಾರೆ. ಮೂರು ಬಾರಿ ಕ್ಯಾಪ್ಟನ್ ಕೂಡ ಆದರು. ಈ ಮೂಲಕ ಸ್ಟ್ರ್ರಾಂಗ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಅವರು ಉತ್ತಮವಾಗಿ ಆಡಬಹುದು.

4 / 6
ಹನುಮಂತ ಅವರು ದೊಡ್ಮನೆಯಲ್ಲಿ ಗಮನ ಸೆಳೆದರು. ಜೀ ಕನ್ನಡದಲ್ಲಿ ರಿಯಾಲಿಟಿ ಶೋ ಮಾಡಿದ್ದ ಅವರು ಬಿಗ್ ಬಾಸ್ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಈಗ ಮತ್ತೊಂದು ಆಫರ್ ಸಿಕ್ಕಿದೆ.

ಹನುಮಂತ ಅವರು ದೊಡ್ಮನೆಯಲ್ಲಿ ಗಮನ ಸೆಳೆದರು. ಜೀ ಕನ್ನಡದಲ್ಲಿ ರಿಯಾಲಿಟಿ ಶೋ ಮಾಡಿದ್ದ ಅವರು ಬಿಗ್ ಬಾಸ್ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಈಗ ಮತ್ತೊಂದು ಆಫರ್ ಸಿಕ್ಕಿದೆ.

5 / 6
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಹನುಮಂತ ಅವರು ಬರಲಿದ್ದಾರೆ. ಧನರಾಜ್ ಅವರು ಹನುಮಂತನಿಗೆ ಮಾಲೆ ಹಾಕಿ ಹೊಸ ರಿಯಾಲಿಟಿ ಶೋಗೆ ಸ್ವಾಗತಿಸಿದರು ಅನ್ನೋದು ವಿಶೇಷ.

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಹನುಮಂತ ಅವರು ಬರಲಿದ್ದಾರೆ. ಧನರಾಜ್ ಅವರು ಹನುಮಂತನಿಗೆ ಮಾಲೆ ಹಾಕಿ ಹೊಸ ರಿಯಾಲಿಟಿ ಶೋಗೆ ಸ್ವಾಗತಿಸಿದರು ಅನ್ನೋದು ವಿಶೇಷ.

6 / 6
Follow us
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ