AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಬಿಗ್ ಬಾಸ್ ಮೂವರು ಸ್ಪರ್ಧಿಗಳಿಗೆ ಭರ್ಜರಿ ಸರ್​ಪ್ರೈಸ್ ಕೊಟ್ಟ ಕಲರ್ಸ್

ಬಿಗ್ ಬಾಸ್ ಕನ್ನಡ ಸೀಸನ್ 11 ಕೊನೆಯ ಹಂತ ತಲುಪಿದೆ. ಹೀಗಿರುವಾಗಲೇ ದೊಡ್ಮನೆಯಲ್ಲಿ ಇರುವ ಆರು ಸ್ಪರ್ಧಿಗಳ ಪೈಕಿ ಮೂವರಿಗೆ ದೊಡ್ಡ ಸರ್ ಪ್ರೈಸ್ ಒಂದು ಸಿಕ್ಕಿದೆ. ಅಷ್ಟಕ್ಕೂ ಏನು ಆ ಸರ್ ಪ್ರೈಸ್? ಮೂವರು ಸ್ಪರ್ಧಿಗಳು ಮಾತ್ರ ಹಾರ ಹಾಕಿ ನಿಂತಿದ್ದು ಏಕೆ?

ರಾಜೇಶ್ ದುಗ್ಗುಮನೆ
|

Updated on: Jan 25, 2025 | 7:20 PM

Share
ಕಲರ್ಸ್ ಕನ್ನಡದಲ್ಲಿ ಶೀಘ್ರವೇ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋಗೆ ಬಿಗ್ ಬಾಸ್ ಮನೆಯ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಆಯ್ಕೆ ಆದ ಸ್ಪರ್ಧಿಗಳಿಗೆ ಹಾರ ಹಾಕಲಾಗಿದೆ.

ಕಲರ್ಸ್ ಕನ್ನಡದಲ್ಲಿ ಶೀಘ್ರವೇ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋಗೆ ಬಿಗ್ ಬಾಸ್ ಮನೆಯ ಮೂರು ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ರೀತಿ ಆಯ್ಕೆ ಆದ ಸ್ಪರ್ಧಿಗಳಿಗೆ ಹಾರ ಹಾಕಲಾಗಿದೆ.

1 / 6
ಮೊದಲು ರಜತ್ ಅವರಿಗೆ ಶೋಭಾ ಶೆಟ್ಟಿ ಅವರು ಹಾರ ಹಾಕಿದರು. ಈ ಮೂಲಕ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಅವರನ್ನು ಆಯ್ಕೆ ಮಾಡಿದರು. ರಜತ್​ ಅವರಿಗೆ ರಿಯಾಲಿಟಿ ಶೋ ಆಡಿದ ಅನುಭವ ಇದೆ. ಹೊಸ ಶೋಗೆ ಆಯ್ಕೆ ಆದ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

ಮೊದಲು ರಜತ್ ಅವರಿಗೆ ಶೋಭಾ ಶೆಟ್ಟಿ ಅವರು ಹಾರ ಹಾಕಿದರು. ಈ ಮೂಲಕ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಅವರನ್ನು ಆಯ್ಕೆ ಮಾಡಿದರು. ರಜತ್​ ಅವರಿಗೆ ರಿಯಾಲಿಟಿ ಶೋ ಆಡಿದ ಅನುಭವ ಇದೆ. ಹೊಸ ಶೋಗೆ ಆಯ್ಕೆ ಆದ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

2 / 6
ಭವ್ಯಾ ಗೌಡ ಅವರು ಕೂಡ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಆಯ್ಕೆ ಆಗಿದ್ದಾರೆ. ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಅವರಿಗೆ ಈ ಆಫರ್ ಸಿಕ್ಕಿದ್ದಕ್ಕೆ ಭರ್ಜರಿ ಖುಷಿ ಇದೆ. ಅವರು ಸಂತಸ ಹೊರಹಾಕಿದ್ದಾರೆ.

ಭವ್ಯಾ ಗೌಡ ಅವರು ಕೂಡ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಆಯ್ಕೆ ಆಗಿದ್ದಾರೆ. ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಅವರಿಗೆ ಈ ಆಫರ್ ಸಿಕ್ಕಿದ್ದಕ್ಕೆ ಭರ್ಜರಿ ಖುಷಿ ಇದೆ. ಅವರು ಸಂತಸ ಹೊರಹಾಕಿದ್ದಾರೆ.

3 / 6
ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾಸ್ಕ್ ಆಡಿದ್ದಾರೆ. ಮೂರು ಬಾರಿ ಕ್ಯಾಪ್ಟನ್ ಕೂಡ ಆದರು. ಈ ಮೂಲಕ ಸ್ಟ್ರ್ರಾಂಗ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಅವರು ಉತ್ತಮವಾಗಿ ಆಡಬಹುದು.

ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾಸ್ಕ್ ಆಡಿದ್ದಾರೆ. ಮೂರು ಬಾರಿ ಕ್ಯಾಪ್ಟನ್ ಕೂಡ ಆದರು. ಈ ಮೂಲಕ ಸ್ಟ್ರ್ರಾಂಗ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಅವರು ಉತ್ತಮವಾಗಿ ಆಡಬಹುದು.

4 / 6
ಹನುಮಂತ ಅವರು ದೊಡ್ಮನೆಯಲ್ಲಿ ಗಮನ ಸೆಳೆದರು. ಜೀ ಕನ್ನಡದಲ್ಲಿ ರಿಯಾಲಿಟಿ ಶೋ ಮಾಡಿದ್ದ ಅವರು ಬಿಗ್ ಬಾಸ್ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಈಗ ಮತ್ತೊಂದು ಆಫರ್ ಸಿಕ್ಕಿದೆ.

ಹನುಮಂತ ಅವರು ದೊಡ್ಮನೆಯಲ್ಲಿ ಗಮನ ಸೆಳೆದರು. ಜೀ ಕನ್ನಡದಲ್ಲಿ ರಿಯಾಲಿಟಿ ಶೋ ಮಾಡಿದ್ದ ಅವರು ಬಿಗ್ ಬಾಸ್ ಮನೆಗೆ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು. ಈಗ ಮತ್ತೊಂದು ಆಫರ್ ಸಿಕ್ಕಿದೆ.

5 / 6
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಹನುಮಂತ ಅವರು ಬರಲಿದ್ದಾರೆ. ಧನರಾಜ್ ಅವರು ಹನುಮಂತನಿಗೆ ಮಾಲೆ ಹಾಕಿ ಹೊಸ ರಿಯಾಲಿಟಿ ಶೋಗೆ ಸ್ವಾಗತಿಸಿದರು ಅನ್ನೋದು ವಿಶೇಷ.

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋಗೆ ಹನುಮಂತ ಅವರು ಬರಲಿದ್ದಾರೆ. ಧನರಾಜ್ ಅವರು ಹನುಮಂತನಿಗೆ ಮಾಲೆ ಹಾಕಿ ಹೊಸ ರಿಯಾಲಿಟಿ ಶೋಗೆ ಸ್ವಾಗತಿಸಿದರು ಅನ್ನೋದು ವಿಶೇಷ.

6 / 6
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ