- TV9 Kannada Photo gallery Happy Independence Day 2024 : Best images of tiranga flag to keep as whatsapp status and wallpapers Kannada News
Happy Independence Day 2024 : ಸ್ವಾತಂತ್ರ್ಯೋತ್ಸವದಂದು ವಾಟ್ಸಾಪ್ ಸ್ಟೇಟಸ್ಗೆ ಇಲ್ಲಿದೆ ತ್ರಿವರ್ಣ ಧ್ವಜದ ಚಿತ್ರಗಳು
ಆಗಸ್ಟ್ 15 ಭಾರತದ ಪಾಲಿಗೆ ಸಂಭ್ರಮದ ದಿನವಾಗಿದ್ದು, 78 ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಜ್ಜಾಗಿದೆ. ಬ್ರಿಟಿಷ್ ಆಡಳಿತದಿಂದ ಮುಕ್ತಿ ಪಡೆದ ಈ ದಿನವನ್ನು ದೇಶದಾದ್ಯಂತ ಹಬ್ಬದಂತೆ ಆಚರಿಸಲಾಗುತ್ತದೆ. ದೇಶದಲ್ಲೆಡೆ ತ್ರಿವರ್ಣ ಧ್ವಜ ಹಾರಡಲಿದ್ದು, ಪ್ರತಿ ಭಾರತೀಯನ ಹೆಮ್ಮೆಯ ಸಂಕೇತವೇ ಈ ನಮ್ಮ ರಾಷ್ಟ್ರಧ್ವಜ. ಈ ಬಾರಿ 78 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಈ ಅತ್ಯುತ್ತಮ ತ್ರಿವರ್ಣ ಧ್ವಜದ ಚಿತ್ರಗಳನ್ನು ವಾಟ್ಯಾಪ್ ಸ್ಟೇಟಸ್ ಹಾಗೂ ವಾಲ್ ಪೇಪರ್ ಆಗಿ ಹಾಕಿಕೊಳ್ಳಬಹುದಾಗಿದೆ.
Updated on:Aug 14, 2024 | 2:51 PM
Share

ನಮ್ಮ ಧ್ವಜ ನಮ್ಮ ಹೆಮ್ಮೆ. ಭಾರತೀಯ ಧ್ವಜವು ಭಾರತೀಯ ಜನರಿಗೆ ಸ್ಫೂರ್ತಿಯ ಮೂಲವಾಗಿದೆ.

ತ್ರಿವರ್ಣ ಧ್ವಜವು ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ ಸಂಕೇತವಾಗಿದ್ದು, ಭಾರತೀಯರು ಸ್ವಾತಂತ್ರ್ಯವನ್ನು ಪಡೆಯಲು ಮಾಡಿದ ತ್ಯಾಗವನ್ನು ನೆನಪಿಸುತ್ತದೆ.

ತ್ರಿವರ್ಣ ಧ್ವಜದ ಮೇಲ್ಭಾಗದಲ್ಲಿ ಕೇಸರಿ, ಮಧ್ಯದಲ್ಲಿ ಬಿಳಿ ಮತ್ತು ಕೆಳಭಾಗದಲ್ಲಿ ಕಡು ಹಸಿರು ಬಣ್ಣಗಳಿವೆ. ಮಧ್ಯ ಭಾಗದಲ್ಲಿ ಅಶೋಕ ಚಕ್ರವಿದ್ದು, 24 ಗೆರೆಗಳನ್ನು ಹೊಂದಿದೆ.

ಕೇಸರಿ ಬಣ್ಣವು ಧೈರ್ಯ, ತ್ಯಾಗ ಹಾಗೂ ಆತ್ಮವನ್ನು ಪ್ರತಿನಿಧಿಸಿದರೆ, ಬಿಳಿ ಬಣ್ಣವು ಶಾಂತಿ, ಸತ್ಯ ಮತ್ತು ಶುದ್ಧತೆಯ ಸಂಕೇತವಾಗಿದೆ. ಹಸಿರು ಬಣ್ಣವು ಸಮೃದ್ಧಿ, ಬೆಳವಣಿಗೆ ಮತ್ತು ಫಲವತ್ತತೆಯ ಪ್ರತೀಕವಾಗಿದೆ.

ಅಶೋಕ ಚಕ್ರದಲ್ಲಿರುವ 24 ಗೆರೆಗಳು ಮನುಷ್ಯನ 24 ಗುಣಗಳನ್ನು ಪ್ರತಿನಿಧಿಸುತ್ತದೆ.
Published On - 2:47 pm, Wed, 14 August 24
Related Photo Gallery
ಈ ರಾಶಿಯವರು ವ್ಯಾಪಾರದಲ್ಲಿ ಅನ್ಯರನ್ನು ಬಲವಾಗಿ ನಂಬಿಸುವರು..
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್ಗೆ ಗಿಫ್ಟ್!
ಕೆ ಸುಧಾಕರ್ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ




