AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಶೈಲಿಯಲ್ಲಿ ಮದುವೆ ಆದ ಫೋಟೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ-ನತಾಶಾ

ಈ ಮದುವೆ ಎರಡು ರೀತಿಯಲ್ಲಿ ನಡೆದಿತ್ತು. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರೆ ನಂತರ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದರು.

ರಾಜೇಶ್ ದುಗ್ಗುಮನೆ
|

Updated on: Feb 17, 2023 | 9:20 AM

Share
ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಮದುವೆ ಇತ್ತೀಚೆಗೆ ನೆರವೇರಿತ್ತು. ಈಗ ಈ ಜೋಡಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುತ್ತಿದೆ.

ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಮದುವೆ ಇತ್ತೀಚೆಗೆ ನೆರವೇರಿತ್ತು. ಈಗ ಈ ಜೋಡಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುತ್ತಿದೆ.

1 / 5
ಈ ಮದುವೆ ಎರಡು ರೀತಿಯಲ್ಲಿ ನಡೆದಿತ್ತು. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರೆ ನಂತರ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದರು.

ಈ ಮದುವೆ ಎರಡು ರೀತಿಯಲ್ಲಿ ನಡೆದಿತ್ತು. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರೆ ನಂತರ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದರು.

2 / 5
ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಅವರು ಈಗ ಹಿಂದೂ ಸಂಪ್ರದಾಯದ ಪ್ರಕಾರ ನಡೆದ ಮದುವೆ ಫೋಟೋ ಹಂಚಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಅವರು ಈಗ ಹಿಂದೂ ಸಂಪ್ರದಾಯದ ಪ್ರಕಾರ ನಡೆದ ಮದುವೆ ಫೋಟೋ ಹಂಚಿಕೊಂಡಿದ್ದಾರೆ.

3 / 5
ನತಾಶಾ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

ನತಾಶಾ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

4 / 5
ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಅಲಭ್ಯತೆಯಲ್ಲಿ ಟೀಂ ಇಂಡಿಯಾದ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಅಲಭ್ಯತೆಯಲ್ಲಿ ಟೀಂ ಇಂಡಿಯಾದ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ.

5 / 5
Follow Us
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ