AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಶೈಲಿಯಲ್ಲಿ ಮದುವೆ ಆದ ಫೋಟೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ-ನತಾಶಾ

ಈ ಮದುವೆ ಎರಡು ರೀತಿಯಲ್ಲಿ ನಡೆದಿತ್ತು. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರೆ ನಂತರ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದರು.

ರಾಜೇಶ್ ದುಗ್ಗುಮನೆ
|

Updated on: Feb 17, 2023 | 9:20 AM

Share
ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಮದುವೆ ಇತ್ತೀಚೆಗೆ ನೆರವೇರಿತ್ತು. ಈಗ ಈ ಜೋಡಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುತ್ತಿದೆ.

ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಮದುವೆ ಇತ್ತೀಚೆಗೆ ನೆರವೇರಿತ್ತು. ಈಗ ಈ ಜೋಡಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳುತ್ತಿದೆ.

1 / 5
ಈ ಮದುವೆ ಎರಡು ರೀತಿಯಲ್ಲಿ ನಡೆದಿತ್ತು. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರೆ ನಂತರ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದರು.

ಈ ಮದುವೆ ಎರಡು ರೀತಿಯಲ್ಲಿ ನಡೆದಿತ್ತು. ಮೊದಲು ಈ ಇಬ್ಬರು ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರೆ ನಂತರ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಕಾರ ಮದುವೆ ಆಗಿದ್ದರು.

2 / 5
ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಅವರು ಈಗ ಹಿಂದೂ ಸಂಪ್ರದಾಯದ ಪ್ರಕಾರ ನಡೆದ ಮದುವೆ ಫೋಟೋ ಹಂಚಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಹಾಗೂ ನಟಿ ನತಾಶಾ ಸ್ಟಾಂಕೋವಿಚ್ ಅವರು ಈಗ ಹಿಂದೂ ಸಂಪ್ರದಾಯದ ಪ್ರಕಾರ ನಡೆದ ಮದುವೆ ಫೋಟೋ ಹಂಚಿಕೊಂಡಿದ್ದಾರೆ.

3 / 5
ನತಾಶಾ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

ನತಾಶಾ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

4 / 5
ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಅಲಭ್ಯತೆಯಲ್ಲಿ ಟೀಂ ಇಂಡಿಯಾದ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರ ಅಲಭ್ಯತೆಯಲ್ಲಿ ಟೀಂ ಇಂಡಿಯಾದ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ.

5 / 5
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ