AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ರಾಕಿಂಗ್​ ಸ್ಟಾರ್​ ಯಶ್ ಅವರನ್ನು ಪಾಂಡ್ಯ ಬ್ರದರ್ಸ್ ಭೇಟಿ ಮಾಡಿದ್ದು, ಹಾರ್ದಿಕ್ ಪಾಂಡ್ಯ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 29, 2022 | 8:33 PM

Share
ನಟ​ ರಾಕಿಂಗ್​ ಸ್ಟಾರ್​ ಯಶ್​​ ಸದ್ಯ ಯಾವುದೇ ಚಿತ್ರಗಳನ್ನು ಒಪ್ಪಿಕೊಳ್ಳದೆ, ತಮ್ಮ ಕುಟುಂಬದ ಜೊತೆ
ಕಾಲ ಕಳೆಯುತ್ತಿದ್ದಾರೆ. ಅವರು 'ಕೆಜಿಎಫ್​ 3' ಚಿತ್ರಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತಗಳು
ಸಹ ಕೇಳಿಬಂದಿದ್ದವು. ಈ ಮಧ್ಯೆ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರು
ಯಶ್ ಅವರನ್ನು ಭೇಟಿ ಮಾಡಿದ್ದಾರೆ.

ನಟ​ ರಾಕಿಂಗ್​ ಸ್ಟಾರ್​ ಯಶ್​​ ಸದ್ಯ ಯಾವುದೇ ಚಿತ್ರಗಳನ್ನು ಒಪ್ಪಿಕೊಳ್ಳದೆ, ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಅವರು 'ಕೆಜಿಎಫ್​ 3' ಚಿತ್ರಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತಗಳು ಸಹ ಕೇಳಿಬಂದಿದ್ದವು. ಈ ಮಧ್ಯೆ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರು ಯಶ್ ಅವರನ್ನು ಭೇಟಿ ಮಾಡಿದ್ದಾರೆ.

1 / 5
ರಾಕಿಂಗ್​ ಸ್ಟಾರ್​ ಯಶ್ ಅವರನ್ನು ಪಾಂಡ್ಯ ಬ್ರದರ್ಸ್ ಭೇಟಿ ಮಾಡಿದ್ದು, ಹಾರ್ದಿಕ್ ಪಾಂಡ್ಯ ಅವರು
ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ 'ಕೆಜಿಎಫ್​ 3' ಎಂದು
ಬರೆದುಕೊಂಡಿದ್ದಾರೆ.

ರಾಕಿಂಗ್​ ಸ್ಟಾರ್​ ಯಶ್ ಅವರನ್ನು ಪಾಂಡ್ಯ ಬ್ರದರ್ಸ್ ಭೇಟಿ ಮಾಡಿದ್ದು, ಹಾರ್ದಿಕ್ ಪಾಂಡ್ಯ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ 'ಕೆಜಿಎಫ್​ 3' ಎಂದು ಬರೆದುಕೊಂಡಿದ್ದಾರೆ.

2 / 5
ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಇಬ್ಬರು ಕೂಡ 'ಕೆಜಿಎಫ್'​ ಚಿತ್ರಗಳ ದೊಡ್ಡ ಅಭಿನಿಮಾಗಳು
ಎನ್ನುವುದು ಎಲ್ಲರಿಗೂ ಗೋತ್ತಿರುವ ವಿಷಯ.

ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಇಬ್ಬರು ಕೂಡ 'ಕೆಜಿಎಫ್'​ ಚಿತ್ರಗಳ ದೊಡ್ಡ ಅಭಿನಿಮಾಗಳು ಎನ್ನುವುದು ಎಲ್ಲರಿಗೂ ಗೋತ್ತಿರುವ ವಿಷಯ.

3 / 5
'ಕೆಜಿಎಫ್​ 2' ಚಿತ್ರದ ವಿಶೇಷ ಪದರ್ಶನದ ವೇಳೆ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಭಾಗವಹಿಸಿ
ದ್ದರು.

'ಕೆಜಿಎಫ್​ 2' ಚಿತ್ರದ ವಿಶೇಷ ಪದರ್ಶನದ ವೇಳೆ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಭಾಗವಹಿಸಿ ದ್ದರು.

4 / 5
ಇತ್ತೀಚೆಗೆ ಆಂಧ್ರ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅವರ ಪುತ್ರ ಮಾಜಿ ಸಚಿವ ನಾರಾ 
ಲೋಕೇಶ್ ಅವರನ್ನ ಯಶ್ ಭೇಟಿ ಮಾಡಿದ್ದರು.

ಇತ್ತೀಚೆಗೆ ಆಂಧ್ರ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅವರ ಪುತ್ರ ಮಾಜಿ ಸಚಿವ ನಾರಾ ಲೋಕೇಶ್ ಅವರನ್ನ ಯಶ್ ಭೇಟಿ ಮಾಡಿದ್ದರು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!