Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ರಾಕಿಂಗ್​ ಸ್ಟಾರ್​ ಯಶ್ ಅವರನ್ನು ಪಾಂಡ್ಯ ಬ್ರದರ್ಸ್ ಭೇಟಿ ಮಾಡಿದ್ದು, ಹಾರ್ದಿಕ್ ಪಾಂಡ್ಯ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2022 | 8:33 PM

ನಟ​ ರಾಕಿಂಗ್​ ಸ್ಟಾರ್​ ಯಶ್​​ ಸದ್ಯ ಯಾವುದೇ ಚಿತ್ರಗಳನ್ನು ಒಪ್ಪಿಕೊಳ್ಳದೆ, ತಮ್ಮ ಕುಟುಂಬದ ಜೊತೆ
ಕಾಲ ಕಳೆಯುತ್ತಿದ್ದಾರೆ. ಅವರು 'ಕೆಜಿಎಫ್​ 3' ಚಿತ್ರಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತಗಳು
ಸಹ ಕೇಳಿಬಂದಿದ್ದವು. ಈ ಮಧ್ಯೆ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರು
ಯಶ್ ಅವರನ್ನು ಭೇಟಿ ಮಾಡಿದ್ದಾರೆ.

ನಟ​ ರಾಕಿಂಗ್​ ಸ್ಟಾರ್​ ಯಶ್​​ ಸದ್ಯ ಯಾವುದೇ ಚಿತ್ರಗಳನ್ನು ಒಪ್ಪಿಕೊಳ್ಳದೆ, ತಮ್ಮ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಅವರು 'ಕೆಜಿಎಫ್​ 3' ಚಿತ್ರಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತಗಳು ಸಹ ಕೇಳಿಬಂದಿದ್ದವು. ಈ ಮಧ್ಯೆ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರು ಯಶ್ ಅವರನ್ನು ಭೇಟಿ ಮಾಡಿದ್ದಾರೆ.

1 / 5
ರಾಕಿಂಗ್​ ಸ್ಟಾರ್​ ಯಶ್ ಅವರನ್ನು ಪಾಂಡ್ಯ ಬ್ರದರ್ಸ್ ಭೇಟಿ ಮಾಡಿದ್ದು, ಹಾರ್ದಿಕ್ ಪಾಂಡ್ಯ ಅವರು
ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ 'ಕೆಜಿಎಫ್​ 3' ಎಂದು
ಬರೆದುಕೊಂಡಿದ್ದಾರೆ.

ರಾಕಿಂಗ್​ ಸ್ಟಾರ್​ ಯಶ್ ಅವರನ್ನು ಪಾಂಡ್ಯ ಬ್ರದರ್ಸ್ ಭೇಟಿ ಮಾಡಿದ್ದು, ಹಾರ್ದಿಕ್ ಪಾಂಡ್ಯ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ 'ಕೆಜಿಎಫ್​ 3' ಎಂದು ಬರೆದುಕೊಂಡಿದ್ದಾರೆ.

2 / 5
ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಇಬ್ಬರು ಕೂಡ 'ಕೆಜಿಎಫ್'​ ಚಿತ್ರಗಳ ದೊಡ್ಡ ಅಭಿನಿಮಾಗಳು
ಎನ್ನುವುದು ಎಲ್ಲರಿಗೂ ಗೋತ್ತಿರುವ ವಿಷಯ.

ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಇಬ್ಬರು ಕೂಡ 'ಕೆಜಿಎಫ್'​ ಚಿತ್ರಗಳ ದೊಡ್ಡ ಅಭಿನಿಮಾಗಳು ಎನ್ನುವುದು ಎಲ್ಲರಿಗೂ ಗೋತ್ತಿರುವ ವಿಷಯ.

3 / 5
'ಕೆಜಿಎಫ್​ 2' ಚಿತ್ರದ ವಿಶೇಷ ಪದರ್ಶನದ ವೇಳೆ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಭಾಗವಹಿಸಿ
ದ್ದರು.

'ಕೆಜಿಎಫ್​ 2' ಚಿತ್ರದ ವಿಶೇಷ ಪದರ್ಶನದ ವೇಳೆ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಭಾಗವಹಿಸಿ ದ್ದರು.

4 / 5
ಇತ್ತೀಚೆಗೆ ಆಂಧ್ರ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅವರ ಪುತ್ರ ಮಾಜಿ ಸಚಿವ ನಾರಾ 
ಲೋಕೇಶ್ ಅವರನ್ನ ಯಶ್ ಭೇಟಿ ಮಾಡಿದ್ದರು.

ಇತ್ತೀಚೆಗೆ ಆಂಧ್ರ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅವರ ಪುತ್ರ ಮಾಜಿ ಸಚಿವ ನಾರಾ ಲೋಕೇಶ್ ಅವರನ್ನ ಯಶ್ ಭೇಟಿ ಮಾಡಿದ್ದರು.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ