AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ನಡುವಿನ ವಯಸ್ಸಿನ ಅಂತರ ಎಷ್ಟು, ಯಾರು ದೊಡ್ಡವರು? ಇಲ್ಲಿದೆ ಉತ್ತರ

Haripriya-Vasishta Simha: ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ವಯಸ್ಸಿನಲ್ಲಿ ಹರಿಪ್ರಿಯಾಗಿಂತ ವಸಿಷ್ಠ ಸಿಂಹ ಮೂರು ವರ್ಷ ದೊಡ್ಡವರು.

TV9 Web
| Edited By: |

Updated on:Dec 01, 2022 | 9:49 AM

Share
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಸದ್ಯ ಸುದ್ದಿಯಲ್ಲಿದ್ದಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇವರು ದುಬೈಗೆ ತೆರಳಿದ್ದಾರೆ ಎನ್ನಲಾಗಿದೆ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಸದ್ಯ ಸುದ್ದಿಯಲ್ಲಿದ್ದಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇವರು ದುಬೈಗೆ ತೆರಳಿದ್ದಾರೆ ಎನ್ನಲಾಗಿದೆ.

1 / 5
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ವಯಸ್ಸಿನಲ್ಲಿ ಹರಿಪ್ರಿಯಾಗಿಂತ ವಸಿಷ್ಠ ಸಿಂಹ ಮೂರು ವರ್ಷ ದೊಡ್ಡವರು.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ವಯಸ್ಸಿನಲ್ಲಿ ಹರಿಪ್ರಿಯಾಗಿಂತ ವಸಿಷ್ಠ ಸಿಂಹ ಮೂರು ವರ್ಷ ದೊಡ್ಡವರು.

2 / 5
ಹರಿಪ್ರಿಯಾಗೆ 31 ವರ್ಷ ವಯಸ್ಸು. ಅವರು ಜನಿಸಿದ್ದು 1991ರಲ್ಲಿ. ವಸಿಷ್ಠ ಸಿಂಹ ಜನಿಸಿದ್ದು 1988ರಲ್ಲಿ. ಅವರ ವಯಸ್ಸು 34.

ಹರಿಪ್ರಿಯಾಗೆ 31 ವರ್ಷ ವಯಸ್ಸು. ಅವರು ಜನಿಸಿದ್ದು 1991ರಲ್ಲಿ. ವಸಿಷ್ಠ ಸಿಂಹ ಜನಿಸಿದ್ದು 1988ರಲ್ಲಿ. ಅವರ ವಯಸ್ಸು 34.

3 / 5
ವಿಶೇಷ ಏನೆಂದರೆ ಇಬ್ಬರೂ ಜನಿಸಿದ್ದು ಅಕ್ಟೋಬರ್ ತಿಂಗಳಲ್ಲೇ. ಹರಿಪ್ರಿಯಾ ಬರ್ತ್​ಡೇ ಅಕ್ಟೋಬರ್ 29 ಹಾಗೂ ವಸಿಷ್ಠ ಸಿಂಹ ಹುಟ್ಟುಹಬ್ಬ ಅಕ್ಟೋಬರ್ 19ರಂದು.

ವಿಶೇಷ ಏನೆಂದರೆ ಇಬ್ಬರೂ ಜನಿಸಿದ್ದು ಅಕ್ಟೋಬರ್ ತಿಂಗಳಲ್ಲೇ. ಹರಿಪ್ರಿಯಾ ಬರ್ತ್​ಡೇ ಅಕ್ಟೋಬರ್ 29 ಹಾಗೂ ವಸಿಷ್ಠ ಸಿಂಹ ಹುಟ್ಟುಹಬ್ಬ ಅಕ್ಟೋಬರ್ 19ರಂದು.

4 / 5
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಡಿಸೆಂಬರ್ ತಿಂಗಳಲ್ಲಿ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೋಡಿಯಿಂದಲೇ ಉತ್ತರ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಡಿಸೆಂಬರ್ ತಿಂಗಳಲ್ಲಿ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೋಡಿಯಿಂದಲೇ ಉತ್ತರ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5

Published On - 9:48 am, Thu, 1 December 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?