AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ನಡುವಿನ ವಯಸ್ಸಿನ ಅಂತರ ಎಷ್ಟು, ಯಾರು ದೊಡ್ಡವರು? ಇಲ್ಲಿದೆ ಉತ್ತರ

Haripriya-Vasishta Simha: ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ವಯಸ್ಸಿನಲ್ಲಿ ಹರಿಪ್ರಿಯಾಗಿಂತ ವಸಿಷ್ಠ ಸಿಂಹ ಮೂರು ವರ್ಷ ದೊಡ್ಡವರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 01, 2022 | 9:49 AM

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಸದ್ಯ ಸುದ್ದಿಯಲ್ಲಿದ್ದಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇವರು ದುಬೈಗೆ ತೆರಳಿದ್ದಾರೆ ಎನ್ನಲಾಗಿದೆ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಸದ್ಯ ಸುದ್ದಿಯಲ್ಲಿದ್ದಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇವರು ದುಬೈಗೆ ತೆರಳಿದ್ದಾರೆ ಎನ್ನಲಾಗಿದೆ.

1 / 5
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ವಯಸ್ಸಿನಲ್ಲಿ ಹರಿಪ್ರಿಯಾಗಿಂತ ವಸಿಷ್ಠ ಸಿಂಹ ಮೂರು ವರ್ಷ ದೊಡ್ಡವರು.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ವಯಸ್ಸಿನಲ್ಲಿ ಹರಿಪ್ರಿಯಾಗಿಂತ ವಸಿಷ್ಠ ಸಿಂಹ ಮೂರು ವರ್ಷ ದೊಡ್ಡವರು.

2 / 5
ಹರಿಪ್ರಿಯಾಗೆ 31 ವರ್ಷ ವಯಸ್ಸು. ಅವರು ಜನಿಸಿದ್ದು 1991ರಲ್ಲಿ. ವಸಿಷ್ಠ ಸಿಂಹ ಜನಿಸಿದ್ದು 1988ರಲ್ಲಿ. ಅವರ ವಯಸ್ಸು 34.

ಹರಿಪ್ರಿಯಾಗೆ 31 ವರ್ಷ ವಯಸ್ಸು. ಅವರು ಜನಿಸಿದ್ದು 1991ರಲ್ಲಿ. ವಸಿಷ್ಠ ಸಿಂಹ ಜನಿಸಿದ್ದು 1988ರಲ್ಲಿ. ಅವರ ವಯಸ್ಸು 34.

3 / 5
ವಿಶೇಷ ಏನೆಂದರೆ ಇಬ್ಬರೂ ಜನಿಸಿದ್ದು ಅಕ್ಟೋಬರ್ ತಿಂಗಳಲ್ಲೇ. ಹರಿಪ್ರಿಯಾ ಬರ್ತ್​ಡೇ ಅಕ್ಟೋಬರ್ 29 ಹಾಗೂ ವಸಿಷ್ಠ ಸಿಂಹ ಹುಟ್ಟುಹಬ್ಬ ಅಕ್ಟೋಬರ್ 19ರಂದು.

ವಿಶೇಷ ಏನೆಂದರೆ ಇಬ್ಬರೂ ಜನಿಸಿದ್ದು ಅಕ್ಟೋಬರ್ ತಿಂಗಳಲ್ಲೇ. ಹರಿಪ್ರಿಯಾ ಬರ್ತ್​ಡೇ ಅಕ್ಟೋಬರ್ 29 ಹಾಗೂ ವಸಿಷ್ಠ ಸಿಂಹ ಹುಟ್ಟುಹಬ್ಬ ಅಕ್ಟೋಬರ್ 19ರಂದು.

4 / 5
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಡಿಸೆಂಬರ್ ತಿಂಗಳಲ್ಲಿ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೋಡಿಯಿಂದಲೇ ಉತ್ತರ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಡಿಸೆಂಬರ್ ತಿಂಗಳಲ್ಲಿ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೋಡಿಯಿಂದಲೇ ಉತ್ತರ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5

Published On - 9:48 am, Thu, 1 December 22

Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ