AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simhapriya Marriage: ಚಂದನವನದ​ ತಾರೆಯರಿಗೆ ಸಿಂಹಪ್ರಿಯ ಮದುವೆ ಆಹ್ವಾನ; ಆಮಂತ್ರಣ ಪತ್ರಿಕೆ ನೀಡಿದ ಹರಿಪ್ರಿಯಾ-ವಸಿಷ್ಠ

Haripriya | Vasishta Simha: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಜನವರಿ 26ರಂದು ಹಸೆಮಣೆ ಏರಲಿದ್ದಾರೆ. ಆ ಶುಭಕಾರ್ಯಕ್ಕೆ ಕನ್ನಡ ಚಿತ್ರರಂಗದ ಅನೇಕರನ್ನು ಆಹ್ವಾನಿಸಲಾಗುತ್ತಿದೆ.

TV9 Web
| Edited By: |

Updated on:Jan 16, 2023 | 6:51 PM

Share
ಕಿಚ್ಚ ಸುದೀಪ್​ ಅವರ ಮನೆಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ಮದುವೆ ಸಾಕ್ಷಿ ಆಗಲಿದ್ದಾರೆ.

ಕಿಚ್ಚ ಸುದೀಪ್​ ಅವರ ಮನೆಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ಮದುವೆ ಸಾಕ್ಷಿ ಆಗಲಿದ್ದಾರೆ.

1 / 10
ಚಂದನವನದ ಹಿರಿಯ ನಟ ಅನಂತ್​ ನಾಗ್​ ಅವರನ್ನು ಮದುವೆಗೆ ಆಹ್ವಾನಿಸಲಾಗಿದೆ. ಹಲವು ಆಪ್ತರ ಸಮ್ಮುಖದಲ್ಲಿ ಹರಿಪ್ರಿಯಾ-ವಸಿಷ್ಠ ಸಿಂಹ ಸಪ್ತಪದಿ ತುಳಿಯಲಿದ್ದಾರೆ.

ಚಂದನವನದ ಹಿರಿಯ ನಟ ಅನಂತ್​ ನಾಗ್​ ಅವರನ್ನು ಮದುವೆಗೆ ಆಹ್ವಾನಿಸಲಾಗಿದೆ. ಹಲವು ಆಪ್ತರ ಸಮ್ಮುಖದಲ್ಲಿ ಹರಿಪ್ರಿಯಾ-ವಸಿಷ್ಠ ಸಿಂಹ ಸಪ್ತಪದಿ ತುಳಿಯಲಿದ್ದಾರೆ.

2 / 10
ಆಹ್ವಾನ ಸ್ವೀಕರಿಸಿದ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರು ಕ್ಯೂಟ್​ ಜೋಡಿಗೆ ಶುಭ ಹಾರೈಸಿದ್ದಾರೆ. ಅದ್ದೂರಿಯಾಗಿ ಈ ಮದುವೆ ನಡೆಯಲಿದೆ.

ಆಹ್ವಾನ ಸ್ವೀಕರಿಸಿದ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರು ಕ್ಯೂಟ್​ ಜೋಡಿಗೆ ಶುಭ ಹಾರೈಸಿದ್ದಾರೆ. ಅದ್ದೂರಿಯಾಗಿ ಈ ಮದುವೆ ನಡೆಯಲಿದೆ.

3 / 10
‘ಗೋಲ್ಡನ್​ ಕ್ವೀನ್​’ ಅಮೂಲ್ಯ ಹಾಗೂ ಜಗದೀಶ್​ ದಂಪತಿಗೆ ಹರಿಪ್ರಿಯಾ-ವಸಿಷ್ಠ ಸಿಂಹ ಅವರು ಆಮಂತ್ರಣ ನೀಡಿದ್ದಾರೆ.

‘ಗೋಲ್ಡನ್​ ಕ್ವೀನ್​’ ಅಮೂಲ್ಯ ಹಾಗೂ ಜಗದೀಶ್​ ದಂಪತಿಗೆ ಹರಿಪ್ರಿಯಾ-ವಸಿಷ್ಠ ಸಿಂಹ ಅವರು ಆಮಂತ್ರಣ ನೀಡಿದ್ದಾರೆ.

4 / 10
ನೆನಪಿರಲಿ ‘ಪ್ರೇಮ್​’ ಅವರ ನಿವಾಸಕ್ಕೆ ತೆರಳಿದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

ನೆನಪಿರಲಿ ‘ಪ್ರೇಮ್​’ ಅವರ ನಿವಾಸಕ್ಕೆ ತೆರಳಿದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

5 / 10
ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಸಿಂಹಪ್ರಿಯಾ ಜೋಡಿಯು ಪ್ರೀತಿಯಿಂದ ಆಹ್ವಾನ ನೀಡಿದೆ. ಈ ಫೋಟೋಗಳು ವೈರಲ್​ ಆಗಿವೆ.

ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಸಿಂಹಪ್ರಿಯಾ ಜೋಡಿಯು ಪ್ರೀತಿಯಿಂದ ಆಹ್ವಾನ ನೀಡಿದೆ. ಈ ಫೋಟೋಗಳು ವೈರಲ್​ ಆಗಿವೆ.

6 / 10
‘ರಿಯಲ್​ ಸ್ಟಾರ್​’ ಉಪೇಂದ್ರ ಮತ್ತು ಪ್ರಿಯಾಂಕಾ ದಂಪತಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಹ್ವಾನ ನೀಡಿದ್ದಾರೆ. ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಮತ್ತು ಪ್ರಿಯಾಂಕಾ ದಂಪತಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಹ್ವಾನ ನೀಡಿದ್ದಾರೆ. ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ.

7 / 10
ಮೈಸೂರಿಯಲ್ಲಿ ಸಿಂಹಪ್ರಿಯಾ ಮದುವೆ ನಡೆಯಲಿದೆ. ಈ ನವ ಜೋಡಿಗೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ಪರಿಮಳಾ ಅವರು ಮನಸಾರೆ ಹರಸಿದ್ದಾರೆ.

ಮೈಸೂರಿಯಲ್ಲಿ ಸಿಂಹಪ್ರಿಯಾ ಮದುವೆ ನಡೆಯಲಿದೆ. ಈ ನವ ಜೋಡಿಗೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ಪರಿಮಳಾ ಅವರು ಮನಸಾರೆ ಹರಸಿದ್ದಾರೆ.

8 / 10
ಧ್ರುವ ಸರ್ಜಾ ಅವರನ್ನು ಸಿಂಹಪ್ರಿಯಾ ಜೋಡಿ ಪ್ರೀತಿಯಿಂದ ಆಮಂತ್ರಿಸಿದೆ. ಮೈಸೂರಿನಲ್ಲಿ ಮದುವೆ ನಡೆದ ಬಳಿಕ ಬೆಂಗಳೂರಿನಲ್ಲಿ ರಿಸೆಪ್ಷನ್​ ನಡೆಯಲಿದೆ.

ಧ್ರುವ ಸರ್ಜಾ ಅವರನ್ನು ಸಿಂಹಪ್ರಿಯಾ ಜೋಡಿ ಪ್ರೀತಿಯಿಂದ ಆಮಂತ್ರಿಸಿದೆ. ಮೈಸೂರಿನಲ್ಲಿ ಮದುವೆ ನಡೆದ ಬಳಿಕ ಬೆಂಗಳೂರಿನಲ್ಲಿ ರಿಸೆಪ್ಷನ್​ ನಡೆಯಲಿದೆ.

9 / 10
ಸೃಜನ್​​ ಲೋಕೇಶ್​ ಹಾಗೂ ಗಿರಿಜಾ ಲೋಕೇಶ್​ ಅವರಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ. ಚಿತ್ರರಂಗದ ಹಲವರನ್ನು ಆಹ್ವಾನಿಸಲಾಗುತ್ತಿದೆ.

ಸೃಜನ್​​ ಲೋಕೇಶ್​ ಹಾಗೂ ಗಿರಿಜಾ ಲೋಕೇಶ್​ ಅವರಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ. ಚಿತ್ರರಂಗದ ಹಲವರನ್ನು ಆಹ್ವಾನಿಸಲಾಗುತ್ತಿದೆ.

10 / 10

Published On - 6:51 pm, Mon, 16 January 23

Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?