AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simhapriya Marriage: ಚಂದನವನದ​ ತಾರೆಯರಿಗೆ ಸಿಂಹಪ್ರಿಯ ಮದುವೆ ಆಹ್ವಾನ; ಆಮಂತ್ರಣ ಪತ್ರಿಕೆ ನೀಡಿದ ಹರಿಪ್ರಿಯಾ-ವಸಿಷ್ಠ

Haripriya | Vasishta Simha: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಜನವರಿ 26ರಂದು ಹಸೆಮಣೆ ಏರಲಿದ್ದಾರೆ. ಆ ಶುಭಕಾರ್ಯಕ್ಕೆ ಕನ್ನಡ ಚಿತ್ರರಂಗದ ಅನೇಕರನ್ನು ಆಹ್ವಾನಿಸಲಾಗುತ್ತಿದೆ.

TV9 Web
| Edited By: |

Updated on:Jan 16, 2023 | 6:51 PM

Share
ಕಿಚ್ಚ ಸುದೀಪ್​ ಅವರ ಮನೆಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ಮದುವೆ ಸಾಕ್ಷಿ ಆಗಲಿದ್ದಾರೆ.

ಕಿಚ್ಚ ಸುದೀಪ್​ ಅವರ ಮನೆಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ಮದುವೆ ಸಾಕ್ಷಿ ಆಗಲಿದ್ದಾರೆ.

1 / 10
ಚಂದನವನದ ಹಿರಿಯ ನಟ ಅನಂತ್​ ನಾಗ್​ ಅವರನ್ನು ಮದುವೆಗೆ ಆಹ್ವಾನಿಸಲಾಗಿದೆ. ಹಲವು ಆಪ್ತರ ಸಮ್ಮುಖದಲ್ಲಿ ಹರಿಪ್ರಿಯಾ-ವಸಿಷ್ಠ ಸಿಂಹ ಸಪ್ತಪದಿ ತುಳಿಯಲಿದ್ದಾರೆ.

ಚಂದನವನದ ಹಿರಿಯ ನಟ ಅನಂತ್​ ನಾಗ್​ ಅವರನ್ನು ಮದುವೆಗೆ ಆಹ್ವಾನಿಸಲಾಗಿದೆ. ಹಲವು ಆಪ್ತರ ಸಮ್ಮುಖದಲ್ಲಿ ಹರಿಪ್ರಿಯಾ-ವಸಿಷ್ಠ ಸಿಂಹ ಸಪ್ತಪದಿ ತುಳಿಯಲಿದ್ದಾರೆ.

2 / 10
ಆಹ್ವಾನ ಸ್ವೀಕರಿಸಿದ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರು ಕ್ಯೂಟ್​ ಜೋಡಿಗೆ ಶುಭ ಹಾರೈಸಿದ್ದಾರೆ. ಅದ್ದೂರಿಯಾಗಿ ಈ ಮದುವೆ ನಡೆಯಲಿದೆ.

ಆಹ್ವಾನ ಸ್ವೀಕರಿಸಿದ ‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರು ಕ್ಯೂಟ್​ ಜೋಡಿಗೆ ಶುಭ ಹಾರೈಸಿದ್ದಾರೆ. ಅದ್ದೂರಿಯಾಗಿ ಈ ಮದುವೆ ನಡೆಯಲಿದೆ.

3 / 10
‘ಗೋಲ್ಡನ್​ ಕ್ವೀನ್​’ ಅಮೂಲ್ಯ ಹಾಗೂ ಜಗದೀಶ್​ ದಂಪತಿಗೆ ಹರಿಪ್ರಿಯಾ-ವಸಿಷ್ಠ ಸಿಂಹ ಅವರು ಆಮಂತ್ರಣ ನೀಡಿದ್ದಾರೆ.

‘ಗೋಲ್ಡನ್​ ಕ್ವೀನ್​’ ಅಮೂಲ್ಯ ಹಾಗೂ ಜಗದೀಶ್​ ದಂಪತಿಗೆ ಹರಿಪ್ರಿಯಾ-ವಸಿಷ್ಠ ಸಿಂಹ ಅವರು ಆಮಂತ್ರಣ ನೀಡಿದ್ದಾರೆ.

4 / 10
ನೆನಪಿರಲಿ ‘ಪ್ರೇಮ್​’ ಅವರ ನಿವಾಸಕ್ಕೆ ತೆರಳಿದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

ನೆನಪಿರಲಿ ‘ಪ್ರೇಮ್​’ ಅವರ ನಿವಾಸಕ್ಕೆ ತೆರಳಿದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

5 / 10
ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಸಿಂಹಪ್ರಿಯಾ ಜೋಡಿಯು ಪ್ರೀತಿಯಿಂದ ಆಹ್ವಾನ ನೀಡಿದೆ. ಈ ಫೋಟೋಗಳು ವೈರಲ್​ ಆಗಿವೆ.

ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಸಿಂಹಪ್ರಿಯಾ ಜೋಡಿಯು ಪ್ರೀತಿಯಿಂದ ಆಹ್ವಾನ ನೀಡಿದೆ. ಈ ಫೋಟೋಗಳು ವೈರಲ್​ ಆಗಿವೆ.

6 / 10
‘ರಿಯಲ್​ ಸ್ಟಾರ್​’ ಉಪೇಂದ್ರ ಮತ್ತು ಪ್ರಿಯಾಂಕಾ ದಂಪತಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಹ್ವಾನ ನೀಡಿದ್ದಾರೆ. ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಮತ್ತು ಪ್ರಿಯಾಂಕಾ ದಂಪತಿಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆಹ್ವಾನ ನೀಡಿದ್ದಾರೆ. ಮದುವೆಗೆ ಸಕಲ ಸಿದ್ಧತೆ ನಡೆಯುತ್ತಿದೆ.

7 / 10
ಮೈಸೂರಿಯಲ್ಲಿ ಸಿಂಹಪ್ರಿಯಾ ಮದುವೆ ನಡೆಯಲಿದೆ. ಈ ನವ ಜೋಡಿಗೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ಪರಿಮಳಾ ಅವರು ಮನಸಾರೆ ಹರಸಿದ್ದಾರೆ.

ಮೈಸೂರಿಯಲ್ಲಿ ಸಿಂಹಪ್ರಿಯಾ ಮದುವೆ ನಡೆಯಲಿದೆ. ಈ ನವ ಜೋಡಿಗೆ ‘ನವರಸ ನಾಯಕ’ ಜಗ್ಗೇಶ್​ ಮತ್ತು ಪರಿಮಳಾ ಅವರು ಮನಸಾರೆ ಹರಸಿದ್ದಾರೆ.

8 / 10
ಧ್ರುವ ಸರ್ಜಾ ಅವರನ್ನು ಸಿಂಹಪ್ರಿಯಾ ಜೋಡಿ ಪ್ರೀತಿಯಿಂದ ಆಮಂತ್ರಿಸಿದೆ. ಮೈಸೂರಿನಲ್ಲಿ ಮದುವೆ ನಡೆದ ಬಳಿಕ ಬೆಂಗಳೂರಿನಲ್ಲಿ ರಿಸೆಪ್ಷನ್​ ನಡೆಯಲಿದೆ.

ಧ್ರುವ ಸರ್ಜಾ ಅವರನ್ನು ಸಿಂಹಪ್ರಿಯಾ ಜೋಡಿ ಪ್ರೀತಿಯಿಂದ ಆಮಂತ್ರಿಸಿದೆ. ಮೈಸೂರಿನಲ್ಲಿ ಮದುವೆ ನಡೆದ ಬಳಿಕ ಬೆಂಗಳೂರಿನಲ್ಲಿ ರಿಸೆಪ್ಷನ್​ ನಡೆಯಲಿದೆ.

9 / 10
ಸೃಜನ್​​ ಲೋಕೇಶ್​ ಹಾಗೂ ಗಿರಿಜಾ ಲೋಕೇಶ್​ ಅವರಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ. ಚಿತ್ರರಂಗದ ಹಲವರನ್ನು ಆಹ್ವಾನಿಸಲಾಗುತ್ತಿದೆ.

ಸೃಜನ್​​ ಲೋಕೇಶ್​ ಹಾಗೂ ಗಿರಿಜಾ ಲೋಕೇಶ್​ ಅವರಿಗೂ ಆಹ್ವಾನ ಪತ್ರಿಕೆ ನೀಡಲಾಗಿದೆ. ಚಿತ್ರರಂಗದ ಹಲವರನ್ನು ಆಹ್ವಾನಿಸಲಾಗುತ್ತಿದೆ.

10 / 10

Published On - 6:51 pm, Mon, 16 January 23

Follow Us
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ