AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ವಿವಾಹ ಆಮಂತ್ರಣ ನೀಡಿದ ಹರ್ಷಿಕಾ-ಭುವನ್; ಇಲ್ಲಿದೆ ಗ್ಯಾಲರಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ರೆಡಿ ಆಗಿದ್ದಾರೆ. ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ ಈ ಜೋಡಿ ಹಸೆಮಣೆ ಏರಲಿದೆ. ದೀರ್ಘ ಕಾಲದವರೆಗೆ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಈಗ ತಮ್ಮ ಗೆಳೆತನಕ್ಕೆ ಹೊಸ ಅರ್ಥ ನೀಡುತ್ತಿದ್ದಾರೆ.   

ರಾಜೇಶ್ ದುಗ್ಗುಮನೆ
|

Updated on: Aug 14, 2023 | 12:47 PM

Share
ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

1 / 7
ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

2 / 7
ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

3 / 7
ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

4 / 7
ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

5 / 7
ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

6 / 7
ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

7 / 7
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ