AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ವಿವಾಹ ಆಮಂತ್ರಣ ನೀಡಿದ ಹರ್ಷಿಕಾ-ಭುವನ್; ಇಲ್ಲಿದೆ ಗ್ಯಾಲರಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ರೆಡಿ ಆಗಿದ್ದಾರೆ. ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ ಈ ಜೋಡಿ ಹಸೆಮಣೆ ಏರಲಿದೆ. ದೀರ್ಘ ಕಾಲದವರೆಗೆ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಈಗ ತಮ್ಮ ಗೆಳೆತನಕ್ಕೆ ಹೊಸ ಅರ್ಥ ನೀಡುತ್ತಿದ್ದಾರೆ.   

ರಾಜೇಶ್ ದುಗ್ಗುಮನೆ
|

Updated on: Aug 14, 2023 | 12:47 PM

Share
ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

1 / 7
ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

2 / 7
ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

3 / 7
ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

4 / 7
ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

5 / 7
ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

6 / 7
ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

7 / 7
Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು