AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ವಿವಾಹ ಆಮಂತ್ರಣ ನೀಡಿದ ಹರ್ಷಿಕಾ-ಭುವನ್; ಇಲ್ಲಿದೆ ಗ್ಯಾಲರಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ರೆಡಿ ಆಗಿದ್ದಾರೆ. ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ ಈ ಜೋಡಿ ಹಸೆಮಣೆ ಏರಲಿದೆ. ದೀರ್ಘ ಕಾಲದವರೆಗೆ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಈಗ ತಮ್ಮ ಗೆಳೆತನಕ್ಕೆ ಹೊಸ ಅರ್ಥ ನೀಡುತ್ತಿದ್ದಾರೆ.   

ರಾಜೇಶ್ ದುಗ್ಗುಮನೆ
|

Updated on: Aug 14, 2023 | 12:47 PM

Share
ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

1 / 7
ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

2 / 7
ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

3 / 7
ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

4 / 7
ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

5 / 7
ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

6 / 7
ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

7 / 7
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?