AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ವಿವಾಹ ಆಮಂತ್ರಣ ನೀಡಿದ ಹರ್ಷಿಕಾ-ಭುವನ್; ಇಲ್ಲಿದೆ ಗ್ಯಾಲರಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ರೆಡಿ ಆಗಿದ್ದಾರೆ. ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ ಈ ಜೋಡಿ ಹಸೆಮಣೆ ಏರಲಿದೆ. ದೀರ್ಘ ಕಾಲದವರೆಗೆ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಈಗ ತಮ್ಮ ಗೆಳೆತನಕ್ಕೆ ಹೊಸ ಅರ್ಥ ನೀಡುತ್ತಿದ್ದಾರೆ.   

ರಾಜೇಶ್ ದುಗ್ಗುಮನೆ
|

Updated on: Aug 14, 2023 | 12:47 PM

Share
ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

ರಾಜ್​ಕುಮಾರ್ ಕುಟುಂಬದ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಹರ್ಷಿಕಾ ಆಮಂತ್ರಣ ನೀಡಿದ್ದಾರೆ.  

1 / 7
ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಅವರನ್ನು ಹರ್ಷಿಕಾ ಮತ್ತು ಭುವನ್ ಆಮಂತ್ರಿಸಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

2 / 7
ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

ಸಿನಿಮಾ ರಂಗಕ್ಕೂ-ರಾಜಕೀಯಕ್ಕೂ ನಂಟಿದೆ. ಹೀಗಾಗಿ ಹರ್ಷಿಕಾ-ಭುವನ್ ಅವರು ಸಿಎಂ ಸಿದ್ದಾರಾಮಯ್ಯ ಹಾಗೂ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್​ ಯಡಿಯೂರಪ್ಪ ಅವರನ್ನು ಮದುವೆಗೆ ಆಮಂತ್ರಿಸಿದ್ದಾರೆ.

3 / 7
ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

ರಮೇಶ್ ಅರವಿಂದ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹರ್ಷಿಕಾ ಅವರು ಮದುವೆ ಆಮಂತ್ರಣ ನೀಡಿದ್ದಾರೆ.

4 / 7
ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ದೊಡ್ಡಣ್ಣ ಅವರಿಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಕರೆಯೋಲೆ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

5 / 7
ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

ಗಣೇಶ್ ಅವರಿಗೂ ಮದುವೆ ಆಮಂತ್ರಣ ಹೋಗಿದೆ. ಗಣೇಶ್ ನಿವಾಸಕ್ಕೆ ತೆರಳಿ ಹರ್ಷಿಕಾ-ಭುವನ್ ಆಮಂತ್ರಣ ನೀಡಿದ್ದಾರೆ.

6 / 7
ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

ಸುಧಾರಾಣಿ ಅವರು ಹರ್ಷಿಕಾ-ಭುವನ್ ಜೊತೆ ಪೋಸ್ ಕೊಟ್ಟಿದ್ದಾರೆ.

7 / 7
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ