Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಹರ್ಷಿಕಾ-ಭುವನ್ ಮದುವೆ ಸಂಭ್ರಮ: ಇಲ್ಲಿವೆ ಚಿತ್ರಗಳು

Harshika Poonacha and Bhuvan Ponnanna marriage: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆ ಶಾಸ್ತ್ರಗಳು ಪ್ರಾರಂಭವಾಗಿವೆ. ಮದುವೆಗೆ ಮುನ್ನ ಹರ್ಷಿಕಾ ಪೂಣಚ್ಚ ಹೊಸ ಮನೆ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Aug 22, 2023 | 10:30 PM

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

1 / 8
ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

2 / 8
ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

3 / 8
ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

4 / 8
ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

5 / 8
ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

6 / 8
ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

7 / 8
ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

8 / 8
Follow us
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ