- Kannada News Photo gallery Harshika Poonacha and Bhuvan Ponnanna Mariage rituals started here is some pics
ಶುರುವಾಯ್ತು ಹರ್ಷಿಕಾ-ಭುವನ್ ಮದುವೆ ಸಂಭ್ರಮ: ಇಲ್ಲಿವೆ ಚಿತ್ರಗಳು
Harshika Poonacha and Bhuvan Ponnanna marriage: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆ ಶಾಸ್ತ್ರಗಳು ಪ್ರಾರಂಭವಾಗಿವೆ. ಮದುವೆಗೆ ಮುನ್ನ ಹರ್ಷಿಕಾ ಪೂಣಚ್ಚ ಹೊಸ ಮನೆ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.
Updated on: Aug 22, 2023 | 10:30 PM

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

ವಿರಾಜಪೇಟೆಯಲ್ಲಿ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.
Related Photo Gallery

ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ
ಹೋಟೆಲ್ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್ನಿಂದ ವಾಪಸ್ಸಾದವರು

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್

ಮ್ಯಾನ್ಮಾರ್ಗೆ ಸಹಾಯ ಮಾಡುವ ಆಪರೇಷನ್ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?

ಕೆಲ ಸೆಕೆಂಡ್ಗಳ ರೀಲ್ಸ್ಗೆ ಬಳಸಿದ ಮಚ್ಚು ಫೈಬರ್ದ್ದಾಗಿತ್ತು: ವಿನಯ್ ಗೌಡ

ಯುಗಾದಿ: ಕೆಆರ್ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ

ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ

ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ

ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
