AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಹರ್ಷಿಕಾ-ಭುವನ್ ಮದುವೆ ಸಂಭ್ರಮ: ಇಲ್ಲಿವೆ ಚಿತ್ರಗಳು

Harshika Poonacha and Bhuvan Ponnanna marriage: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆ ಶಾಸ್ತ್ರಗಳು ಪ್ರಾರಂಭವಾಗಿವೆ. ಮದುವೆಗೆ ಮುನ್ನ ಹರ್ಷಿಕಾ ಪೂಣಚ್ಚ ಹೊಸ ಮನೆ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Aug 22, 2023 | 10:30 PM

Share
ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

1 / 8
ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

2 / 8
ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

3 / 8
ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

4 / 8
ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

5 / 8
ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

6 / 8
ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

7 / 8
ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

8 / 8
Follow Us
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!