AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಹರ್ಷಿಕಾ-ಭುವನ್ ಮದುವೆ ಸಂಭ್ರಮ: ಇಲ್ಲಿವೆ ಚಿತ್ರಗಳು

Harshika Poonacha and Bhuvan Ponnanna marriage: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆ ಶಾಸ್ತ್ರಗಳು ಪ್ರಾರಂಭವಾಗಿವೆ. ಮದುವೆಗೆ ಮುನ್ನ ಹರ್ಷಿಕಾ ಪೂಣಚ್ಚ ಹೊಸ ಮನೆ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Aug 22, 2023 | 10:30 PM

Share
ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

1 / 8
ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

2 / 8
ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

3 / 8
ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

4 / 8
ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

5 / 8
ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

6 / 8
ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

7 / 8
ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ