Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಹರ್ಷಿಕಾ-ಭುವನ್ ಮದುವೆ ಸಂಭ್ರಮ: ಇಲ್ಲಿವೆ ಚಿತ್ರಗಳು

Harshika Poonacha and Bhuvan Ponnanna marriage: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಮದುವೆ ಶಾಸ್ತ್ರಗಳು ಪ್ರಾರಂಭವಾಗಿವೆ. ಮದುವೆಗೆ ಮುನ್ನ ಹರ್ಷಿಕಾ ಪೂಣಚ್ಚ ಹೊಸ ಮನೆ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Aug 22, 2023 | 10:30 PM

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಪೊನ್ನಣ್ಣ ಕೆಲವೇ ದಿನಗಳಲ್ಲಿ ವಿವಾಹವಾಗಲಿದ್ದು, ಮದುವೆ ಕಾರ್ಯ ಶುರುವಾಗಿವೆ.

1 / 8
ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

ವಿರಾಜಪೇಟೆಯಲ್ಲಿ‌ ಈ ಜೋಡಿ ಮದುವೆ ಆಗಲಿದ್ದು, ಇಂದು ಮದುವೆ ಶಾಸ್ತ್ರಗಳು ಶುರುವಾಗಿವೆ.

2 / 8
ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

ಕೊಡಗಿನ ವಿರಾಜಪೇಟೆಯ "ಅಮ್ಮತಿ ಕೊಡವ ಸಮಾಜ"ದಲ್ಲಿ ಕೊಡವ ಸಂಪ್ರದಾಯದಂತೆ ಇವರು ಮದುವೆ ನಡೆಯಲಿದೆ.

3 / 8
ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

ಮದುವೆಗೂ ಮುನ್ನವೇ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ ಹರ್ಷಿಕಾ ಪೂಣಚ್ಚ.

4 / 8
ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

ಹರ್ಷಿಕಾಗಾಗಿಯೇ ತೋಟದ ಮನೆಯಲ್ಲಿ ಮನೆ ಕಟ್ಟಿಸಿದ್ದಾರೆ ಭುವನ್ ಪೊನ್ನಣ್ಣ

5 / 8
ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

ಸಂಪ್ರದಾಯದಂತೆ ದೀಪ ಹಿಡಿದು ಹೊಸ ಮನೆಗೆ ಎಂಟ್ರಿಕೊಟ್ಟಿದ್ದಾರೆ ಭುವನ್ ಬಾವಿ ಪತ್ನಿ ಹರ್ಷಿಕಾ

6 / 8
ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಭುವನ್ ಸಹ ಕೊಡವ ಸಂಪ್ರದಾಯದಂತೆ ಬಂದೂಕು ಹಿಡಿದುಕೊಂಡು ಶುಭ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

7 / 8
ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

ಹರ್ಷಿಕಾ ಹಾಗೂ ಭುವನ್ ವಿವಾಹ ಆಗಸ್ಟ್ 24 ರಂದು ನೆರವೇರಲಿದೆ.

8 / 8
Follow us
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ