AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಹಾಕಿ ಸಂಭ್ರಮಿಸಿದ ಸ್ಯಾಂಡಲ್​ವುಡ್ ನಾಯಕಿಯರು; ಇಲ್ಲಿದೆ ಫೋಟೋಸ್

Karnataka Assembly Elections 2023: ಇಂದು ಪ್ರಜಾಪ್ರಭುತ್ವದ ಹಬ್ಬ. ಕರ್ನಾಟಕದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಸೆಲೆಬ್ರಿಟಿಗಳು ವೋಟ್ ಮಾಡಿ, ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:May 11, 2023 | 4:41 PM

Share
ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

1 / 6
‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

2 / 6
ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ  ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

3 / 6
ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

4 / 6
ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

5 / 6
ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.

ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.

6 / 6

Published On - 12:57 pm, Wed, 10 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್