AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಹಾಕಿ ಸಂಭ್ರಮಿಸಿದ ಸ್ಯಾಂಡಲ್​ವುಡ್ ನಾಯಕಿಯರು; ಇಲ್ಲಿದೆ ಫೋಟೋಸ್

Karnataka Assembly Elections 2023: ಇಂದು ಪ್ರಜಾಪ್ರಭುತ್ವದ ಹಬ್ಬ. ಕರ್ನಾಟಕದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಸೆಲೆಬ್ರಿಟಿಗಳು ವೋಟ್ ಮಾಡಿ, ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Edited By: |

Updated on:May 11, 2023 | 4:41 PM

Share
ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

1 / 6
‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

2 / 6
ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ  ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

3 / 6
ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

4 / 6
ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

5 / 6
ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.

ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.

6 / 6

Published On - 12:57 pm, Wed, 10 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ