AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್ ಹಾಕಿ ಸಂಭ್ರಮಿಸಿದ ಸ್ಯಾಂಡಲ್​ವುಡ್ ನಾಯಕಿಯರು; ಇಲ್ಲಿದೆ ಫೋಟೋಸ್

Karnataka Assembly Elections 2023: ಇಂದು ಪ್ರಜಾಪ್ರಭುತ್ವದ ಹಬ್ಬ. ಕರ್ನಾಟಕದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅದೇ ರೀತಿ ಸೆಲೆಬ್ರಿಟಿಗಳು ವೋಟ್ ಮಾಡಿ, ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:May 11, 2023 | 4:41 PM

Share
ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

ಹರ್ಷಿಕಾ ಪೂಣಚ್ಚ ಅವರು ಮತ ಹಾಕಿದ್ದಾರೆ. ಈ ಫೋಟೋ ಅವರು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಮತದಾನ ಮಾಡುವಂತೆ ಅವರು ಜಾಗೃತಿ ಮೂಡಿಸಿದ್ದಾರೆ.

1 / 6
‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಕಾಂತಾರ’ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡ ನಟಿ ಸಪ್ತಮಿ ಗೌಡ ಅವರು ವೋಟ್ ಹಾಕಿದ್ದಾರೆ. ಬೆರಳಿಗೆ ಇಂಕ್ ಹಾಕಿರುವ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

2 / 6
ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ  ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

ನಟಿ ಕಾವ್ಯಾ ಶಾ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಮತ ಚಲಾಯಿಸಿರುವ ಅವರು ಅಭಿಮಾನಿಗಳ ಬಳಿ ವೋಟ್ ಹಾಕುವಂತೆ ಕೋರಿದ್ದಾರೆ.

3 / 6
ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

ಕಾವ್ಯಾ ಶಾಸ್ತ್ರೀ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ಅವರು ಮತ ಹಾಕಿ ಸಂಭ್ರಮಿಸಿದ್ದಾರೆ.

4 / 6
ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಅಮೃತಾ ಐಯ್ಯಂಗಾರ್ ಅವರ ಹುಟ್ಟೂರು ಮೈಸೂರು. ಅಲ್ಲಿ ಅವರು ಮತ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

5 / 6
ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.

ಕನ್ನಡದ ನಟಿ ಆಶಾ ಭಟ್ ವೋಟ್ ಹಾಕಿ ಫೋಟೋ ಹಂಚಿಕೊಂಡರು.

6 / 6

Published On - 12:57 pm, Wed, 10 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ