Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿ ಕೊಟ್ಟ ಉಡುಗೊರೆ ಏನು? ಚಿತ್ರಗಳಲ್ಲಿ ನೋಡಿ

Harshika Poonacha: ನಟಿ ಹರ್ಷಿಕಾ ಪೂಣಚ್ಚ ಕೆಲವೇ ದಿನಗಳಲ್ಲಿ ಮದುವೆ ಆಗುತ್ತಿದ್ದು, ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿಯೊಬ್ಬರು ಭರ್ಜರಿ ಉಡುಗೊರೆ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:49 PM

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

1 / 7
ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

2 / 7
ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

3 / 7
ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

4 / 7
ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

5 / 7
ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

6 / 7
ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

7 / 7
Follow us
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ