AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿ ಕೊಟ್ಟ ಉಡುಗೊರೆ ಏನು? ಚಿತ್ರಗಳಲ್ಲಿ ನೋಡಿ

Harshika Poonacha: ನಟಿ ಹರ್ಷಿಕಾ ಪೂಣಚ್ಚ ಕೆಲವೇ ದಿನಗಳಲ್ಲಿ ಮದುವೆ ಆಗುತ್ತಿದ್ದು, ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿಯೊಬ್ಬರು ಭರ್ಜರಿ ಉಡುಗೊರೆ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:49 PM

Share
ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

1 / 7
ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

2 / 7
ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

3 / 7
ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

4 / 7
ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

5 / 7
ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

6 / 7
ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

7 / 7
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ