AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿ ಕೊಟ್ಟ ಉಡುಗೊರೆ ಏನು? ಚಿತ್ರಗಳಲ್ಲಿ ನೋಡಿ

Harshika Poonacha: ನಟಿ ಹರ್ಷಿಕಾ ಪೂಣಚ್ಚ ಕೆಲವೇ ದಿನಗಳಲ್ಲಿ ಮದುವೆ ಆಗುತ್ತಿದ್ದು, ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿಯೊಬ್ಬರು ಭರ್ಜರಿ ಉಡುಗೊರೆ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:49 PM

Share
ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

1 / 7
ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

2 / 7
ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

3 / 7
ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

4 / 7
ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

5 / 7
ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

6 / 7
ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

7 / 7
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ