AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿ ಕೊಟ್ಟ ಉಡುಗೊರೆ ಏನು? ಚಿತ್ರಗಳಲ್ಲಿ ನೋಡಿ

Harshika Poonacha: ನಟಿ ಹರ್ಷಿಕಾ ಪೂಣಚ್ಚ ಕೆಲವೇ ದಿನಗಳಲ್ಲಿ ಮದುವೆ ಆಗುತ್ತಿದ್ದು, ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿಯೊಬ್ಬರು ಭರ್ಜರಿ ಉಡುಗೊರೆ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:49 PM

Share
ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

1 / 7
ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

2 / 7
ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

3 / 7
ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

4 / 7
ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

5 / 7
ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

6 / 7
ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

7 / 7
Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು