AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿ ಕೊಟ್ಟ ಉಡುಗೊರೆ ಏನು? ಚಿತ್ರಗಳಲ್ಲಿ ನೋಡಿ

Harshika Poonacha: ನಟಿ ಹರ್ಷಿಕಾ ಪೂಣಚ್ಚ ಕೆಲವೇ ದಿನಗಳಲ್ಲಿ ಮದುವೆ ಆಗುತ್ತಿದ್ದು, ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿಯೊಬ್ಬರು ಭರ್ಜರಿ ಉಡುಗೊರೆ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:49 PM

Share
ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

1 / 7
ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

2 / 7
ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

3 / 7
ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

4 / 7
ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

5 / 7
ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

6 / 7
ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

7 / 7
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?