Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿ ಕೊಟ್ಟ ಉಡುಗೊರೆ ಏನು? ಚಿತ್ರಗಳಲ್ಲಿ ನೋಡಿ

Harshika Poonacha: ನಟಿ ಹರ್ಷಿಕಾ ಪೂಣಚ್ಚ ಕೆಲವೇ ದಿನಗಳಲ್ಲಿ ಮದುವೆ ಆಗುತ್ತಿದ್ದು, ಮದುವೆಗೆ ಮುನ್ನವೇ ಹರ್ಷಿಕಾಗೆ ಹಿರಿಯ ನಟಿಯೊಬ್ಬರು ಭರ್ಜರಿ ಉಡುಗೊರೆ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:49 PM

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

ಸರ್ ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದಿದ್ದಾರೆ ನಟಿ ಹರ್ಷಿಕಾ ಪೂಣಚ್ಚ

1 / 7
ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಹಿರಿಯ ನಟಿ ಆಶೀರ್ವದಿಸಿದ್ದಾರೆ

2 / 7
ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಮಾಲ ಅವರಿಂದ ನಟಿ ಹರ್ಷಿಕಾಗೆ ಚಿನ್ನದ ಓಲೆ ಉಡುಗೊರೆಯಾಗಿ ಬಂದಿದೆ.

3 / 7
ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

ಭುವನ್ ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆಕೊಟ್ಟು ಸರ್ ಪ್ರೈಸ್ ಕೊಟ್ಟಿದ್ದಾರೆ ನಟಿ ಜಯಮಾಲ

4 / 7
ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿದ್ದಾರೆ ಹರ್ಷಿಕಾ ಪೂಣಚ್ಚ

5 / 7
ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

ಹರ್ಷಿಕಾ ಪೂಣಚ್ಚಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

6 / 7
ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

ಹರ್ಷಿಕಾ ಹಾಗೂ ಭುವನ್ ಆಗಸ್ಟ್ 24 ಹಾಗೂ 25ರಂದು ಮದುವೆ ಆಗಲಿದ್ದಾರೆ.

7 / 7
Follow us
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ