AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ಮಗಳ ಪಾತ್ರದಲ್ಲಿ ರಾಘಣ್ಣ-ಹರ್ಷಿಕಾ ಪೂಣಚ್ಚ​; ಇಲ್ಲಿದೆ ‘ಸ್ತಬ್ಧ’ ಫೋಟೋ ಗ್ಯಾಲರಿ

ನಟಿ ಹರ್ಷಿಕಾ ಪೂಣಚ್ಚ ಮತ್ತು ರಾಘವೇಂದ್ರ ರಾಜ್​ಕುಮಾರ್​ ಅವರು ‘ಸ್ತಬ್ಧ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಸೆಟ್ಟೇರಿತು. ಅದರ ಫೋಟೋ ಗ್ಯಾಲರಿ ಇಲ್ಲಿದೆ..

TV9 Web
| Updated By: ಮದನ್​ ಕುಮಾರ್​|

Updated on: Jan 29, 2022 | 3:29 PM

Share
ಬ್ಯಾಕ್​ ಟು ಬ್ಯಾಕ್​ ಭೋಜ್​ಪುರಿ ಸಿನಿಮಾ ಮಾಡುತ್ತಿದ್ದ ನಟಿ ಹರ್ಷಿಕಾ ಪೂಣಚ್ಚ ಅವರು ಈಗ ಮತ್ತೆ ಕನ್ನಡದಲ್ಲೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಚಿತ್ರಕ್ಕೆ ‘ಸ್ತಬ್ಧ’ ಎಂದು ಶೀರ್ಷಿಕೆ ಇಡಲಾಗಿದೆ.

Harshika Poonacha shares screen space with Raghavendra Rajkumar in Stabdha Kannada Movie

1 / 6
‘ಸ್ತಬ್ಧ’ ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ರಾಘಣ್ಣ ಮತ್ತು ಹರ್ಷಿಕಾ ಪೂಣಚ್ಚ ಅವರು ತಂದೆ-ಮಗಳಾಗಿ ಅಭಿನಯಿಸಲಿರುವುದು ವಿಶೇಷ.

Harshika Poonacha shares screen space with Raghavendra Rajkumar in Stabdha Kannada Movie

2 / 6
‘ರಾಘಣ್ಣ ಜೊತೆ ನಟಿಸುವುದು ನನಗೆ ಹೆಮ್ಮೆಯ ವಿಚಾರ. ವಜ್ರೇಶ್ವರ ಕಂಬೈನ್ಸ್​ಗೆ ನಾನು ಒಂಥರಾ ಮನೆಮಗಳು ಆಗಿದ್ದೇನೆ. ಜಾಕಿ ಚಿತ್ರದಲ್ಲಿ ಅವರು ಅವಕಾಶ ನೀಡಿದ ನೆನಪು ಇನ್ನೂ ಹಸಿರಾಗಿದೆ’ ಎಂದಿದ್ದಾರೆ ಹರ್ಷಿಕಾ.

‘ರಾಘಣ್ಣ ಜೊತೆ ನಟಿಸುವುದು ನನಗೆ ಹೆಮ್ಮೆಯ ವಿಚಾರ. ವಜ್ರೇಶ್ವರ ಕಂಬೈನ್ಸ್​ಗೆ ನಾನು ಒಂಥರಾ ಮನೆಮಗಳು ಆಗಿದ್ದೇನೆ. ಜಾಕಿ ಚಿತ್ರದಲ್ಲಿ ಅವರು ಅವಕಾಶ ನೀಡಿದ ನೆನಪು ಇನ್ನೂ ಹಸಿರಾಗಿದೆ’ ಎಂದಿದ್ದಾರೆ ಹರ್ಷಿಕಾ.

3 / 6
ಈ ಹಿಂದೆ ಪುನೀತ್​ ರಾಜ್​ಕುಮಾರ್​ ಮತ್ತು ಶಿವರಾಜ್​ಕುಮಾರ್​ ಜೊತೆ ನಟಿಸಿದ್ದ ಹರ್ಷಿಕಾ ಪೂಣಚ್ಚ ಅವರು ರಾಘವೇಂದ್ರ ರಾಜ್​ಕುಮಾರ್​ ಜೊತೆ ನಟಿಸಲು ಕಾಯುತ್ತಿದ್ದರು. ‘ಸ್ತಬ್ಧ’ ಸಿನಿಮಾ ಮೂಲಕ ಅವರಿಗೆ ಈ ಅವಕಾಶ ಸಿಕ್ಕಿದೆ.

ಈ ಹಿಂದೆ ಪುನೀತ್​ ರಾಜ್​ಕುಮಾರ್​ ಮತ್ತು ಶಿವರಾಜ್​ಕುಮಾರ್​ ಜೊತೆ ನಟಿಸಿದ್ದ ಹರ್ಷಿಕಾ ಪೂಣಚ್ಚ ಅವರು ರಾಘವೇಂದ್ರ ರಾಜ್​ಕುಮಾರ್​ ಜೊತೆ ನಟಿಸಲು ಕಾಯುತ್ತಿದ್ದರು. ‘ಸ್ತಬ್ಧ’ ಸಿನಿಮಾ ಮೂಲಕ ಅವರಿಗೆ ಈ ಅವಕಾಶ ಸಿಕ್ಕಿದೆ.

4 / 6
‘ಈ ಸಿನಿಮಾದಲ್ಲಿ ವಿಭಿನ್ನವಾದ ಕಥೆ ಇದೆ. ಮೂರು ಪಾತ್ರಗಳು ಸಮಯಕ್ಕೆ ತಕ್ಕಂತೆ ಹೇಗೆ ಬದಲಾಗುತ್ತವೆ ಎಂಬುದನ್ನು ಚೆನ್ನಾಗಿ ತೋರಿಸಲಾಗಿದೆ. ಇಡೀ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ’ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

‘ಈ ಸಿನಿಮಾದಲ್ಲಿ ವಿಭಿನ್ನವಾದ ಕಥೆ ಇದೆ. ಮೂರು ಪಾತ್ರಗಳು ಸಮಯಕ್ಕೆ ತಕ್ಕಂತೆ ಹೇಗೆ ಬದಲಾಗುತ್ತವೆ ಎಂಬುದನ್ನು ಚೆನ್ನಾಗಿ ತೋರಿಸಲಾಗಿದೆ. ಇಡೀ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ’ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

5 / 6
‘ಸ್ತಬ್ಧ’ ಚಿತ್ರವನ್ನು ಡಾ. ಡಿ.ವಿ. ವಿದ್ಯಾಸಾಗರ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಲಾಲಿ ರಾಘವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ನೆರವೇರಿದೆ. ಹೊಸ ನಟ ಪ್ರತಾಪ್​ ಸಿಂಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

‘ಸ್ತಬ್ಧ’ ಚಿತ್ರವನ್ನು ಡಾ. ಡಿ.ವಿ. ವಿದ್ಯಾಸಾಗರ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಲಾಲಿ ರಾಘವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ನೆರವೇರಿದೆ. ಹೊಸ ನಟ ಪ್ರತಾಪ್​ ಸಿಂಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

6 / 6
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..