AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ಮಗಳ ಪಾತ್ರದಲ್ಲಿ ರಾಘಣ್ಣ-ಹರ್ಷಿಕಾ ಪೂಣಚ್ಚ​; ಇಲ್ಲಿದೆ ‘ಸ್ತಬ್ಧ’ ಫೋಟೋ ಗ್ಯಾಲರಿ

ನಟಿ ಹರ್ಷಿಕಾ ಪೂಣಚ್ಚ ಮತ್ತು ರಾಘವೇಂದ್ರ ರಾಜ್​ಕುಮಾರ್​ ಅವರು ‘ಸ್ತಬ್ಧ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಸೆಟ್ಟೇರಿತು. ಅದರ ಫೋಟೋ ಗ್ಯಾಲರಿ ಇಲ್ಲಿದೆ..

TV9 Web
| Updated By: ಮದನ್​ ಕುಮಾರ್​

Updated on: Jan 29, 2022 | 3:29 PM

ಬ್ಯಾಕ್​ ಟು ಬ್ಯಾಕ್​ ಭೋಜ್​ಪುರಿ ಸಿನಿಮಾ ಮಾಡುತ್ತಿದ್ದ ನಟಿ ಹರ್ಷಿಕಾ ಪೂಣಚ್ಚ ಅವರು ಈಗ ಮತ್ತೆ ಕನ್ನಡದಲ್ಲೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಚಿತ್ರಕ್ಕೆ ‘ಸ್ತಬ್ಧ’ ಎಂದು ಶೀರ್ಷಿಕೆ ಇಡಲಾಗಿದೆ.

Harshika Poonacha shares screen space with Raghavendra Rajkumar in Stabdha Kannada Movie

1 / 6
‘ಸ್ತಬ್ಧ’ ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ರಾಘಣ್ಣ ಮತ್ತು ಹರ್ಷಿಕಾ ಪೂಣಚ್ಚ ಅವರು ತಂದೆ-ಮಗಳಾಗಿ ಅಭಿನಯಿಸಲಿರುವುದು ವಿಶೇಷ.

Harshika Poonacha shares screen space with Raghavendra Rajkumar in Stabdha Kannada Movie

2 / 6
‘ರಾಘಣ್ಣ ಜೊತೆ ನಟಿಸುವುದು ನನಗೆ ಹೆಮ್ಮೆಯ ವಿಚಾರ. ವಜ್ರೇಶ್ವರ ಕಂಬೈನ್ಸ್​ಗೆ ನಾನು ಒಂಥರಾ ಮನೆಮಗಳು ಆಗಿದ್ದೇನೆ. ಜಾಕಿ ಚಿತ್ರದಲ್ಲಿ ಅವರು ಅವಕಾಶ ನೀಡಿದ ನೆನಪು ಇನ್ನೂ ಹಸಿರಾಗಿದೆ’ ಎಂದಿದ್ದಾರೆ ಹರ್ಷಿಕಾ.

‘ರಾಘಣ್ಣ ಜೊತೆ ನಟಿಸುವುದು ನನಗೆ ಹೆಮ್ಮೆಯ ವಿಚಾರ. ವಜ್ರೇಶ್ವರ ಕಂಬೈನ್ಸ್​ಗೆ ನಾನು ಒಂಥರಾ ಮನೆಮಗಳು ಆಗಿದ್ದೇನೆ. ಜಾಕಿ ಚಿತ್ರದಲ್ಲಿ ಅವರು ಅವಕಾಶ ನೀಡಿದ ನೆನಪು ಇನ್ನೂ ಹಸಿರಾಗಿದೆ’ ಎಂದಿದ್ದಾರೆ ಹರ್ಷಿಕಾ.

3 / 6
ಈ ಹಿಂದೆ ಪುನೀತ್​ ರಾಜ್​ಕುಮಾರ್​ ಮತ್ತು ಶಿವರಾಜ್​ಕುಮಾರ್​ ಜೊತೆ ನಟಿಸಿದ್ದ ಹರ್ಷಿಕಾ ಪೂಣಚ್ಚ ಅವರು ರಾಘವೇಂದ್ರ ರಾಜ್​ಕುಮಾರ್​ ಜೊತೆ ನಟಿಸಲು ಕಾಯುತ್ತಿದ್ದರು. ‘ಸ್ತಬ್ಧ’ ಸಿನಿಮಾ ಮೂಲಕ ಅವರಿಗೆ ಈ ಅವಕಾಶ ಸಿಕ್ಕಿದೆ.

ಈ ಹಿಂದೆ ಪುನೀತ್​ ರಾಜ್​ಕುಮಾರ್​ ಮತ್ತು ಶಿವರಾಜ್​ಕುಮಾರ್​ ಜೊತೆ ನಟಿಸಿದ್ದ ಹರ್ಷಿಕಾ ಪೂಣಚ್ಚ ಅವರು ರಾಘವೇಂದ್ರ ರಾಜ್​ಕುಮಾರ್​ ಜೊತೆ ನಟಿಸಲು ಕಾಯುತ್ತಿದ್ದರು. ‘ಸ್ತಬ್ಧ’ ಸಿನಿಮಾ ಮೂಲಕ ಅವರಿಗೆ ಈ ಅವಕಾಶ ಸಿಕ್ಕಿದೆ.

4 / 6
‘ಈ ಸಿನಿಮಾದಲ್ಲಿ ವಿಭಿನ್ನವಾದ ಕಥೆ ಇದೆ. ಮೂರು ಪಾತ್ರಗಳು ಸಮಯಕ್ಕೆ ತಕ್ಕಂತೆ ಹೇಗೆ ಬದಲಾಗುತ್ತವೆ ಎಂಬುದನ್ನು ಚೆನ್ನಾಗಿ ತೋರಿಸಲಾಗಿದೆ. ಇಡೀ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ’ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

‘ಈ ಸಿನಿಮಾದಲ್ಲಿ ವಿಭಿನ್ನವಾದ ಕಥೆ ಇದೆ. ಮೂರು ಪಾತ್ರಗಳು ಸಮಯಕ್ಕೆ ತಕ್ಕಂತೆ ಹೇಗೆ ಬದಲಾಗುತ್ತವೆ ಎಂಬುದನ್ನು ಚೆನ್ನಾಗಿ ತೋರಿಸಲಾಗಿದೆ. ಇಡೀ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ’ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

5 / 6
‘ಸ್ತಬ್ಧ’ ಚಿತ್ರವನ್ನು ಡಾ. ಡಿ.ವಿ. ವಿದ್ಯಾಸಾಗರ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಲಾಲಿ ರಾಘವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ನೆರವೇರಿದೆ. ಹೊಸ ನಟ ಪ್ರತಾಪ್​ ಸಿಂಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

‘ಸ್ತಬ್ಧ’ ಚಿತ್ರವನ್ನು ಡಾ. ಡಿ.ವಿ. ವಿದ್ಯಾಸಾಗರ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಲಾಲಿ ರಾಘವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ನೆರವೇರಿದೆ. ಹೊಸ ನಟ ಪ್ರತಾಪ್​ ಸಿಂಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

6 / 6
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ