AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6 ಕೋಟಿ ರೂ ಕಾಂಚಾಣ

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ಕು ದಿನಗಳಲ್ಲಿ 6 ಕೋಟಿ ರೂ. ಆದಾಯ ಹರಿದುಬಂದಿದೆ. ಟಿಕೆಟ್ ಮತ್ತು ಲಾಡು ಮಾರಾಟದಿಂದ ಕೋಟಿ ಕೋಟಿ ರೂ. ಆದಾಯ ಬರುತ್ತಿದೆ. ಇನ್ನೂ ನಾಲ್ಕು ದಿನಗಳ ದರ್ಶನ ಬಾಕಿ ಇರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಆದಾಯ ದಾಖಲೆಯಾಗುವ ನಿರೀಕ್ಷೆ ಇದೆ.

ಮಂಜುನಾಥ ಕೆಬಿ
| Edited By: |

Updated on:Oct 30, 2024 | 12:37 PM

Share
ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು 
ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

1 / 5
ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

2 / 5
1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

3 / 5
ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ  ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

4 / 5
ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

5 / 5

Published On - 12:35 pm, Wed, 30 October 24

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ