AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6 ಕೋಟಿ ರೂ ಕಾಂಚಾಣ

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ಕು ದಿನಗಳಲ್ಲಿ 6 ಕೋಟಿ ರೂ. ಆದಾಯ ಹರಿದುಬಂದಿದೆ. ಟಿಕೆಟ್ ಮತ್ತು ಲಾಡು ಮಾರಾಟದಿಂದ ಕೋಟಿ ಕೋಟಿ ರೂ. ಆದಾಯ ಬರುತ್ತಿದೆ. ಇನ್ನೂ ನಾಲ್ಕು ದಿನಗಳ ದರ್ಶನ ಬಾಕಿ ಇರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಆದಾಯ ದಾಖಲೆಯಾಗುವ ನಿರೀಕ್ಷೆ ಇದೆ.

ಮಂಜುನಾಥ ಕೆಬಿ
| Edited By: |

Updated on:Oct 30, 2024 | 12:37 PM

Share
ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು 
ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

1 / 5
ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

2 / 5
1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

3 / 5
ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ  ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

4 / 5
ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

5 / 5

Published On - 12:35 pm, Wed, 30 October 24

Follow Us
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್