AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6 ಕೋಟಿ ರೂ ಕಾಂಚಾಣ

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ಕು ದಿನಗಳಲ್ಲಿ 6 ಕೋಟಿ ರೂ. ಆದಾಯ ಹರಿದುಬಂದಿದೆ. ಟಿಕೆಟ್ ಮತ್ತು ಲಾಡು ಮಾರಾಟದಿಂದ ಕೋಟಿ ಕೋಟಿ ರೂ. ಆದಾಯ ಬರುತ್ತಿದೆ. ಇನ್ನೂ ನಾಲ್ಕು ದಿನಗಳ ದರ್ಶನ ಬಾಕಿ ಇರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಆದಾಯ ದಾಖಲೆಯಾಗುವ ನಿರೀಕ್ಷೆ ಇದೆ.

ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 30, 2024 | 12:37 PM

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು 
ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

1 / 5
ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

2 / 5
1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

3 / 5
ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ  ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

4 / 5
ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

5 / 5

Published On - 12:35 pm, Wed, 30 October 24

Follow us
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ