AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6 ಕೋಟಿ ರೂ ಕಾಂಚಾಣ

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ಕು ದಿನಗಳಲ್ಲಿ 6 ಕೋಟಿ ರೂ. ಆದಾಯ ಹರಿದುಬಂದಿದೆ. ಟಿಕೆಟ್ ಮತ್ತು ಲಾಡು ಮಾರಾಟದಿಂದ ಕೋಟಿ ಕೋಟಿ ರೂ. ಆದಾಯ ಬರುತ್ತಿದೆ. ಇನ್ನೂ ನಾಲ್ಕು ದಿನಗಳ ದರ್ಶನ ಬಾಕಿ ಇರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಆದಾಯ ದಾಖಲೆಯಾಗುವ ನಿರೀಕ್ಷೆ ಇದೆ.

ಮಂಜುನಾಥ ಕೆಬಿ
| Edited By: |

Updated on:Oct 30, 2024 | 12:37 PM

Share
ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು 
ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

1 / 5
ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

2 / 5
1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

3 / 5
ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ  ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

4 / 5
ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

5 / 5

Published On - 12:35 pm, Wed, 30 October 24

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್