AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕೇ ದಿನದಲ್ಲಿ ಹಾಸನಾಂಬೆ ದೇಗುಲಕ್ಕೆ ಹರಿದುಬಂತು 6 ಕೋಟಿ ರೂ ಕಾಂಚಾಣ

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ಕು ದಿನಗಳಲ್ಲಿ 6 ಕೋಟಿ ರೂ. ಆದಾಯ ಹರಿದುಬಂದಿದೆ. ಟಿಕೆಟ್ ಮತ್ತು ಲಾಡು ಮಾರಾಟದಿಂದ ಕೋಟಿ ಕೋಟಿ ರೂ. ಆದಾಯ ಬರುತ್ತಿದೆ. ಇನ್ನೂ ನಾಲ್ಕು ದಿನಗಳ ದರ್ಶನ ಬಾಕಿ ಇರುವುದರಿಂದ ಇತಿಹಾಸದಲ್ಲೇ ಅತಿ ಹೆಚ್ಚು ಆದಾಯ ದಾಖಲೆಯಾಗುವ ನಿರೀಕ್ಷೆ ಇದೆ.

ಮಂಜುನಾಥ ಕೆಬಿ
| Edited By: |

Updated on:Oct 30, 2024 | 12:37 PM

Share
ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು 
ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

ಹಾಸನಾಂಬೆ ಮಹೋತ್ಸವ ಐದನೇ ದಿನಕ್ಕೆ ಕಾಲಿಟ್ಟಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆಯನ್ನು ಕಾಣಲು ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ನಾಲ್ಕೇ ದಿನಗಳಲ್ಲಿ ಹಾಸನಾಬ ದೇಗುಲಕ್ಕೆ ಕೋಟಿ ಕೋಟಿ ರೂ. ಆದಾಯ ಹರಿದುಬಂದಿದೆ.

1 / 5
ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

ಹೌದು. ಹಾಸನಾಂಬೆ ಮಹೋತ್ಸವ ಆರಂಭವಾಗಿ ನಾಲ್ಕೇ ದಿನಗಳಲ್ಲಿ ಟಿಕೆಟ್ ಮಾರಾಟದಿಂದ 6 ಕೋಟಿ ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 45 ಲಕ್ಷ ರೂ. ಆದಾಯ ಗಳಿಸಲಾಗಿದೆ.

2 / 5
1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

1000ರೂ ಟಿಕೆಟ್ ಮಾರಾಟದಿಂದ 4ಕೋಟಿ 25 ಲಕ್ಷ ರೂ. ಮತ್ತು 300ರೂ ಟಿಕೆಟ್ ಮಾರಾಟದಿಂದ 1 ಕೋಟಿ 30 ಲಕ್ಷ ರೂ. ಆದಾಯ ಗಳಿಸಲಾಗಿದೆ.

3 / 5
ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ  ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

ಇಂದಿನ ದಿನ ಸೇರಿದಂತೆ ಹಾಸನಾಂಬೆ ದರ್ಶನಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇದೆ. ಹೀಗಾಗಿ ಇತಿಹಾಸದಲ್ಲೇ ಹಾಸನಾಂಬೆ ಆದಾಯ ದಾಖಲೆಯತ್ತ ಸಾಗಿದೆ.

4 / 5
ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಕಳೆದ ಬಾರಿ 9 ಕೋಟಿ ಆದಾಯ ಗಳಿಸಿ ದಾಖಲೆ ಬರೆಯಲಾಗಿತ್ತು. ಈ ಬಾರಿ ಹುಂಡಿಯಲ್ಲಿ ಸಂಗ್ರಹ ಹಣ ಹೊರತು ಪಡಿಸಿಯೇ ಕೋಟಿ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

5 / 5

Published On - 12:35 pm, Wed, 30 October 24

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?