AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hasanamba Temple: ಹಾಸನಾಂಬ ದೇವಿ ಸಾರ್ವಜನಿಕ ದರ್ಶನದ ಎರಡನೇ ದಿನ, ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು ಇಂದು 2ನೇ ದಿನದ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದೆ. ಸಾರ್ವಜನಿಕ ದರ್ಶನದ ಎರಡನೇ ದಿನ ಭಾರಿ ಸಂಖ್ಯೆಯಲ್ಲಿ ಭಕ್ತರು ಲಗ್ಗೆ ಇಟ್ಟಿದ್ದಾರೆ.

TV9 Web
| Updated By: ಆಯೇಷಾ ಬಾನು|

Updated on:Oct 15, 2022 | 12:56 PM

Share
ಹಾಸನ:  ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು ಇಂದು 2ನೇ ದಿನದ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದೆ. ಸಾರ್ವಜನಿಕ ದರ್ಶನದ ಎರಡನೇ ದಿನ ಭಾರಿ ಸಂಖ್ಯೆಯಲ್ಲಿ ಭಕ್ತರು ಲಗ್ಗೆ ಇಟ್ಟಿದ್ದಾರೆ.

ಹಾಸನ: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು ಇಂದು 2ನೇ ದಿನದ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದೆ. ಸಾರ್ವಜನಿಕ ದರ್ಶನದ ಎರಡನೇ ದಿನ ಭಾರಿ ಸಂಖ್ಯೆಯಲ್ಲಿ ಭಕ್ತರು ಲಗ್ಗೆ ಇಟ್ಟಿದ್ದಾರೆ.

1 / 6
ವೀಕೆಂಡ್ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು ಗರ್ಭಗುಡಿಯಲ್ಲಿ ಸರ್ವಾಲಂಕಾರ ಭೂಷಿತೆಯಾಗಿ ಕಂಗೊಳಿಸುತ್ತಿರುವ ದೇವಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

ವೀಕೆಂಡ್ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು ಗರ್ಭಗುಡಿಯಲ್ಲಿ ಸರ್ವಾಲಂಕಾರ ಭೂಷಿತೆಯಾಗಿ ಕಂಗೊಳಿಸುತ್ತಿರುವ ದೇವಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.

2 / 6
ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿರುವ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆಕ್ಟೋಬರ್ 27 ರ ತನಕ ಹಾಸನಾಂಬೆ ಜಾತ್ರೆ ನಡೆಯಲಿದ್ದು, ಒಟ್ಟು 12 ದಿನ ದೇವಿ ದರ್ಶನ ಸಿಗಲಿದೆ.

ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿರುವ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಆಕ್ಟೋಬರ್ 27 ರ ತನಕ ಹಾಸನಾಂಬೆ ಜಾತ್ರೆ ನಡೆಯಲಿದ್ದು, ಒಟ್ಟು 12 ದಿನ ದೇವಿ ದರ್ಶನ ಸಿಗಲಿದೆ.

3 / 6
ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮ.3.30 ರಿಂದ ರಾತ್ರಿ ವರೆಗೆ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಮಧ್ಯಾಹ್ನ 1.30 ರಿಂದ ಮ.3.30 ರವರೆಗೆ ದೇವರಿಗೆ ನೈವೇದ್ಯ ಹಾಗೂ ಅಲಂಕಾರ ಇರುವುದರಿಂದ ಭಕ್ತರಿಗೆ ದೇವಿ ದರ್ಶನ ಇರುವುದಿಲ್ಲ.

ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮ.3.30 ರಿಂದ ರಾತ್ರಿ ವರೆಗೆ ದರ್ಶನಕ್ಕೆ ವ್ಯವಸ್ಥೆ ಇರಲಿದೆ. ಮಧ್ಯಾಹ್ನ 1.30 ರಿಂದ ಮ.3.30 ರವರೆಗೆ ದೇವರಿಗೆ ನೈವೇದ್ಯ ಹಾಗೂ ಅಲಂಕಾರ ಇರುವುದರಿಂದ ಭಕ್ತರಿಗೆ ದೇವಿ ದರ್ಶನ ಇರುವುದಿಲ್ಲ.

4 / 6
ಹಾಸನಾಂಬೆ  ದೇಗುಲ ಹಲವು ಪಾವಡಗಳಿಂದಲೂ ಭಕ್ತರನ್ನ ಸೆಳೆಯುತ್ತೆ. ದೇವಿಗೆ ಒಮ್ಮೆ ಹಚ್ಚಿದ ಹಣತೆ ಆರಲ್ಲ. ದೇವರ ಮುಡಿಗಿಟ್ಟ ಹೂ ಬಾಡಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡ್ಕೊಂಡು ಬಂದಿದೆ.

ಹಾಸನಾಂಬೆ ದೇಗುಲ ಹಲವು ಪಾವಡಗಳಿಂದಲೂ ಭಕ್ತರನ್ನ ಸೆಳೆಯುತ್ತೆ. ದೇವಿಗೆ ಒಮ್ಮೆ ಹಚ್ಚಿದ ಹಣತೆ ಆರಲ್ಲ. ದೇವರ ಮುಡಿಗಿಟ್ಟ ಹೂ ಬಾಡಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡ್ಕೊಂಡು ಬಂದಿದೆ.

5 / 6
ಶರ್ಮಾಲಯ ಸಂಘದ 165 ಸದಸ್ಯರು ವಿಶೇಷ ದರ್ಶನದ ಟಿಕೆಟ್ ಪಡೆದು ದೇವಿ ದರ್ಶನ ಮಾಡಿದ್ದಾರೆ. 1000 ರೂಪಾಯಿಯ ಬರೋಬ್ಬರಿ 1 ಲಕ್ಷದ 65 ಸಾವಿರ ಹಣ ನೀಡಿ 165 ಟಿಕೆಟ್ ಪಡೆದು ದೇವಿ ದರ್ಶನ ಪಡೆದಿದ್ದಾರೆ.

ಶರ್ಮಾಲಯ ಸಂಘದ 165 ಸದಸ್ಯರು ವಿಶೇಷ ದರ್ಶನದ ಟಿಕೆಟ್ ಪಡೆದು ದೇವಿ ದರ್ಶನ ಮಾಡಿದ್ದಾರೆ. 1000 ರೂಪಾಯಿಯ ಬರೋಬ್ಬರಿ 1 ಲಕ್ಷದ 65 ಸಾವಿರ ಹಣ ನೀಡಿ 165 ಟಿಕೆಟ್ ಪಡೆದು ದೇವಿ ದರ್ಶನ ಪಡೆದಿದ್ದಾರೆ.

6 / 6

Published On - 11:29 am, Sat, 15 October 22

VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್