ಹಾಸನ: ಕಾಡಾನೆ ಸೆರೆ ಹಿಡಿದ ಅಭಿಮನ್ಯು ನೇತೃತ್ವದ ಸಾಕಾನೆಗಳ ತಂಡ
ಹಾಸನ ಜಿಲ್ಲೆಯ ಆಲೂರು ತಾಲೂಕಿನ ನಲ್ಲೂರು ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕಾಡಾನೆಯನ್ನು ಅಭಿಮನ್ಯು ನೇತೃತ್ವದ ಸಾಕಾನೆಗಳ ತಂಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳೆ ಹಾನಿ ಮಾಡಿ ಗ್ರಾಮಸ್ಥರಲ್ಲಿ ಭಯ ಸೃಷ್ಟಿಸಿದ್ದ ಈ ಒಂಟಿ ಸಲಗ ನೋಡಲು ಗ್ರಾಮದ ಹೆಚ್ಚಿನ ಜನರು ಸೇರಿದ್ದರು.

1 / 8

2 / 8

3 / 8

4 / 8

5 / 8

6 / 8

7 / 8

8 / 8
Follow Us



