AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಹಾಸನಾಂಬೆ ದರ್ಶನಕ್ಕೆ ಇದುವರೆಗೆ 16 ಲಕ್ಷ ಭಕ್ತರ ಆಗಮನ: ಒಂಭತ್ತು ದಿನದಲ್ಲಿ 8 ಕೋಟಿ ರೂ ಆದಾಯ

ಹಾಸನಾಂಬೆ ದೇವಸ್ಥಾನದ ಒಂಬತ್ತು ದಿನಗಳ ಉತ್ಸವದಲ್ಲಿ 16 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. ಟಿಕೆಟ್ ಮತ್ತು ಪ್ರಸಾದ ಮಾರಾಟದಿಂದ 8 ಕೋಟಿ ರೂಪಾಯಿ ಆದಾಯ ಗಳಿಸಲಾಗಿದೆ. ಜಿಲ್ಲಾಡಳಿತದ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ದೇಶ-ವಿದೇಶಗಳಿಂದ ಭಕ್ತರು ಆಗಮಿಸಿದ್ದಾರೆ.

ಮಂಜುನಾಥ ಕೆಬಿ
| Edited By: |

Updated on: Nov 02, 2024 | 3:58 PM

Share
ಹಾಸನಾಂಬೆ ದರ್ಶನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಹಾಸನಾಂಬೆ ದರ್ಶನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

1 / 5
ಈ ಬಗ್ಗೆ ಟಿವಿ9 ಜೊತೆಗೆ ಹಾಸನಾಂಬೆ ದೇವಾಲಯದ ಆಡಳಿತ ಅಧಿಕಾರಿ ಮಾರುತಿ ಅವರು ಮಾತನಾಡಿದ್ದು, ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದು, ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂ. ಆದಾಯ ಬಂದಿದೆ ಎಂದಿದ್ದಾರೆ.

ಈ ಬಗ್ಗೆ ಟಿವಿ9 ಜೊತೆಗೆ ಹಾಸನಾಂಬೆ ದೇವಾಲಯದ ಆಡಳಿತ ಅಧಿಕಾರಿ ಮಾರುತಿ ಅವರು ಮಾತನಾಡಿದ್ದು, ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದು, ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂ. ಆದಾಯ ಬಂದಿದೆ ಎಂದಿದ್ದಾರೆ.

2 / 5
ಈ ವರ್ಷ ಜಿಲ್ಲಾಡಳಿತ ಕೈಗೊಂಡ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪಾಸ್​ಗಳನ್ನು ರದ್ದು ಮಾಡಿದ್ರೂ ಕೂಡ ಭಕ್ತರ ಸಂಖ್ಯೆ ಕಡಿಮೆ ಆಗಿಲ್ಲ. ನಿರೀಕ್ಷೆಗೂ ಮೀರಿ ದೇಶ-ವಿದೇಶದಿಂದಲೂ ಭಕ್ತರು ಬಂದಿದ್ದಾರೆ ಎಂದರು.

ಈ ವರ್ಷ ಜಿಲ್ಲಾಡಳಿತ ಕೈಗೊಂಡ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪಾಸ್​ಗಳನ್ನು ರದ್ದು ಮಾಡಿದ್ರೂ ಕೂಡ ಭಕ್ತರ ಸಂಖ್ಯೆ ಕಡಿಮೆ ಆಗಿಲ್ಲ. ನಿರೀಕ್ಷೆಗೂ ಮೀರಿ ದೇಶ-ವಿದೇಶದಿಂದಲೂ ಭಕ್ತರು ಬಂದಿದ್ದಾರೆ ಎಂದರು.

3 / 5
ಇಂದು 5 ಗಂಟೆವರೆಗೆ ಹಾಸನಾಂಬೆ ದರ್ಶನ ಇರಲಿದೆ. ನಂತರ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಆರಂಭ ಆಗಲಿದೆ. ನಂತರ ರಾತ್ರಿ 11 ರಿಂದ ಮತ್ತೆ ಹಾಸನಾಂಬೆ ದರ್ಶನ ಆರಂಭವಾಗಲಿದೆ.

ಇಂದು 5 ಗಂಟೆವರೆಗೆ ಹಾಸನಾಂಬೆ ದರ್ಶನ ಇರಲಿದೆ. ನಂತರ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಆರಂಭ ಆಗಲಿದೆ. ನಂತರ ರಾತ್ರಿ 11 ರಿಂದ ಮತ್ತೆ ಹಾಸನಾಂಬೆ ದರ್ಶನ ಆರಂಭವಾಗಲಿದೆ.

4 / 5
ನಾಳೆ ಬೆಳಿಗ್ಗೆ 6 ಗಂಟೆವರೆಗೆ ದರ್ಶನ ಇರಲಿದ್ದು, ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇಲ್ಲ. ನಾಳೆ 12 ಗಂಟೆಗೆ ಗರ್ಭಗುಡಿ ಬಾಗಿಲು ಮುಚ್ಚಲಿದೆ ಎಂದು ಒಂಬತ್ತು ದಿನಗಳ ಹಾಸನಾಂಬೆ ದರ್ಶನೋತ್ಸವದ ಬಗ್ಗೆ ಅಧಿಕಾರಿ ಮಾರುತಿ  ಮಾಹಿತಿ ನೀಡಿದ್ದಾರೆ.

ನಾಳೆ ಬೆಳಿಗ್ಗೆ 6 ಗಂಟೆವರೆಗೆ ದರ್ಶನ ಇರಲಿದ್ದು, ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇಲ್ಲ. ನಾಳೆ 12 ಗಂಟೆಗೆ ಗರ್ಭಗುಡಿ ಬಾಗಿಲು ಮುಚ್ಚಲಿದೆ ಎಂದು ಒಂಬತ್ತು ದಿನಗಳ ಹಾಸನಾಂಬೆ ದರ್ಶನೋತ್ಸವದ ಬಗ್ಗೆ ಅಧಿಕಾರಿ ಮಾರುತಿ ಮಾಹಿತಿ ನೀಡಿದ್ದಾರೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ