Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಹಾಸನಾಂಬೆ ದರ್ಶನಕ್ಕೆ ಇದುವರೆಗೆ 16 ಲಕ್ಷ ಭಕ್ತರ ಆಗಮನ: ಒಂಭತ್ತು ದಿನದಲ್ಲಿ 8 ಕೋಟಿ ರೂ ಆದಾಯ

ಹಾಸನಾಂಬೆ ದೇವಸ್ಥಾನದ ಒಂಬತ್ತು ದಿನಗಳ ಉತ್ಸವದಲ್ಲಿ 16 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. ಟಿಕೆಟ್ ಮತ್ತು ಪ್ರಸಾದ ಮಾರಾಟದಿಂದ 8 ಕೋಟಿ ರೂಪಾಯಿ ಆದಾಯ ಗಳಿಸಲಾಗಿದೆ. ಜಿಲ್ಲಾಡಳಿತದ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ದೇಶ-ವಿದೇಶಗಳಿಂದ ಭಕ್ತರು ಆಗಮಿಸಿದ್ದಾರೆ.

ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 02, 2024 | 3:58 PM

ಹಾಸನಾಂಬೆ ದರ್ಶನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಹಾಸನಾಂಬೆ ದರ್ಶನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

1 / 5
ಈ ಬಗ್ಗೆ ಟಿವಿ9 ಜೊತೆಗೆ ಹಾಸನಾಂಬೆ ದೇವಾಲಯದ ಆಡಳಿತ ಅಧಿಕಾರಿ ಮಾರುತಿ ಅವರು ಮಾತನಾಡಿದ್ದು, ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದು, ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂ. ಆದಾಯ ಬಂದಿದೆ ಎಂದಿದ್ದಾರೆ.

ಈ ಬಗ್ಗೆ ಟಿವಿ9 ಜೊತೆಗೆ ಹಾಸನಾಂಬೆ ದೇವಾಲಯದ ಆಡಳಿತ ಅಧಿಕಾರಿ ಮಾರುತಿ ಅವರು ಮಾತನಾಡಿದ್ದು, ಇದುವರೆಗೆ 16 ಲಕ್ಷ ಭಕ್ತರು ಭೇಟಿ ನೀಡಿದ್ದು, ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂ. ಆದಾಯ ಬಂದಿದೆ ಎಂದಿದ್ದಾರೆ.

2 / 5
ಈ ವರ್ಷ ಜಿಲ್ಲಾಡಳಿತ ಕೈಗೊಂಡ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪಾಸ್​ಗಳನ್ನು ರದ್ದು ಮಾಡಿದ್ರೂ ಕೂಡ ಭಕ್ತರ ಸಂಖ್ಯೆ ಕಡಿಮೆ ಆಗಿಲ್ಲ. ನಿರೀಕ್ಷೆಗೂ ಮೀರಿ ದೇಶ-ವಿದೇಶದಿಂದಲೂ ಭಕ್ತರು ಬಂದಿದ್ದಾರೆ ಎಂದರು.

ಈ ವರ್ಷ ಜಿಲ್ಲಾಡಳಿತ ಕೈಗೊಂಡ ಕ್ರಮಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಪಾಸ್​ಗಳನ್ನು ರದ್ದು ಮಾಡಿದ್ರೂ ಕೂಡ ಭಕ್ತರ ಸಂಖ್ಯೆ ಕಡಿಮೆ ಆಗಿಲ್ಲ. ನಿರೀಕ್ಷೆಗೂ ಮೀರಿ ದೇಶ-ವಿದೇಶದಿಂದಲೂ ಭಕ್ತರು ಬಂದಿದ್ದಾರೆ ಎಂದರು.

3 / 5
ಇಂದು 5 ಗಂಟೆವರೆಗೆ ಹಾಸನಾಂಬೆ ದರ್ಶನ ಇರಲಿದೆ. ನಂತರ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಆರಂಭ ಆಗಲಿದೆ. ನಂತರ ರಾತ್ರಿ 11 ರಿಂದ ಮತ್ತೆ ಹಾಸನಾಂಬೆ ದರ್ಶನ ಆರಂಭವಾಗಲಿದೆ.

ಇಂದು 5 ಗಂಟೆವರೆಗೆ ಹಾಸನಾಂಬೆ ದರ್ಶನ ಇರಲಿದೆ. ನಂತರ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಆರಂಭ ಆಗಲಿದೆ. ನಂತರ ರಾತ್ರಿ 11 ರಿಂದ ಮತ್ತೆ ಹಾಸನಾಂಬೆ ದರ್ಶನ ಆರಂಭವಾಗಲಿದೆ.

4 / 5
ನಾಳೆ ಬೆಳಿಗ್ಗೆ 6 ಗಂಟೆವರೆಗೆ ದರ್ಶನ ಇರಲಿದ್ದು, ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇಲ್ಲ. ನಾಳೆ 12 ಗಂಟೆಗೆ ಗರ್ಭಗುಡಿ ಬಾಗಿಲು ಮುಚ್ಚಲಿದೆ ಎಂದು ಒಂಬತ್ತು ದಿನಗಳ ಹಾಸನಾಂಬೆ ದರ್ಶನೋತ್ಸವದ ಬಗ್ಗೆ ಅಧಿಕಾರಿ ಮಾರುತಿ  ಮಾಹಿತಿ ನೀಡಿದ್ದಾರೆ.

ನಾಳೆ ಬೆಳಿಗ್ಗೆ 6 ಗಂಟೆವರೆಗೆ ದರ್ಶನ ಇರಲಿದ್ದು, ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇಲ್ಲ. ನಾಳೆ 12 ಗಂಟೆಗೆ ಗರ್ಭಗುಡಿ ಬಾಗಿಲು ಮುಚ್ಚಲಿದೆ ಎಂದು ಒಂಬತ್ತು ದಿನಗಳ ಹಾಸನಾಂಬೆ ದರ್ಶನೋತ್ಸವದ ಬಗ್ಗೆ ಅಧಿಕಾರಿ ಮಾರುತಿ ಮಾಹಿತಿ ನೀಡಿದ್ದಾರೆ.

5 / 5
Follow us
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ