AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ

ಈ ಹಿಂದೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಇದಾದ ಬಳಿಕ ಈಗ ಮತ್ತೆ ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂಕುಸಿತವಾಗಿದೆ. ಇದರಿಂದ ಬೆಂಗಳೂರಿನಿಂದ ಮಂಗಳೂರು ಮತ್ತು ಮುರುಡೇಶ್ವರ ರೈಲು ಸಂಪರ್ಕ ಬಂದ್​ ಆಗಿದೆ.

ಮಂಜುನಾಥ ಕೆಬಿ
| Edited By: ವಿವೇಕ ಬಿರಾದಾರ|

Updated on:Aug 10, 2024 | 1:01 PM

Share
Hassan Landslide: Bengaluru-Mangaluru, Murudeshwar train cancel Kannada News

ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್​​ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ.

1 / 5
Hassan Landslide: Bengaluru-Mangaluru, Murudeshwar train cancel Kannada News

ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್​ ಮಾಡಲಾಗಿದೆ. ಆಲೂರು-ಹಾಸನ ಮಾರ್ಗದ ರೈಲು ಸಂಚಾರವೂ ಸ್ಥಗಿತಗೊಂಡಿದೆ.

2 / 5
Hassan Landslide: Bengaluru-Mangaluru, Murudeshwar train cancel Kannada News

ಸಕಲೇಶಪುರ, ಯಡಕುಮಾರಿ, ಶಿರಿಬಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದೆ. ರೈಲುಗಳು ದಿಢೀರ್ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು. ಸಾವಿರಾರು ಪ್ರಯಾಣಿಕರು ಬೆಳಗಿನ ಜಾವದವರೆಗೆ ರೈಲಿನಲ್ಲೇ ಕಳೆದರು. ಬೆಳಗ್ಗೆ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ವಾಹನಗಳ ವ್ಯವಸ್ಥೆ ಮಾಡಿತು.

3 / 5
Hassan Landslide: Bengaluru-Mangaluru, Murudeshwar train cancel Kannada News

ರೈಲುಗಳ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ರೈಲು ಬಿಟ್ಟು ಬಸ್​ಗಳತ್ತ ಮುಖ ಮಾಡಿದ್ದಾರೆ. ಬಸ್​​ನಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

4 / 5
Hassan Landslide: Bengaluru-Mangaluru, Murudeshwar train cancel Kannada News

ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಈ ಸಂದರ್ಭದಲ್ಲೂ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದಾಗಿತ್ತು.

5 / 5

Published On - 10:06 am, Sat, 10 August 24

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ