- TV9 Kannada Photo gallery Hassan Simple marriage: new Couple gave Water Purifiers to 26 schools with the remaining money, taja suddi
ಸರಳ ಮದುವೆ: ಉಳಿದ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ ನವಜೋಡಿ
ಹಾಸನದ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಇಂಜಿನಿಯರ್ ಶಿವಕುಮಾರ್ ಮತ್ತು ಮಂಡ್ಯದ ಸಂಗೀತಾ ಅವರು ಸರಳ ವಿವಾಹದಿಂದ 5 ಲಕ್ಷ ರೂಪಾಯಿ ಉಳಿಸಿ, 26 ಶಾಲೆಗಳಿಗೆ ಶುದ್ಧ ನೀರಿನ ಯಂತ್ರಗಳನ್ನು ದಾನ ಮಾಡಿದ್ದಾರೆ. ಹೊ.ತಿ.ಹುಚ್ಚಪ್ಪ ಅವರ ಪ್ರೇರಣೆಯಿಂದ ಈ ಕಾರ್ಯ ಮಾಡಿದ್ದಾರೆ ಎಂದು ನವಜೋಡಿ ತಿಳಿಸಿದ್ದಾರೆ. ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Updated on: Nov 13, 2024 | 6:39 PM
Share

ಅತ್ಯಂತ ಅದ್ದೂರಿ ಮತ್ತು ಆಡಂಭರದ ಈ ಕಾಲದಲ್ಲಿ ಇಲ್ಲೊಂದು ಜೋಡಿ ಸರಳ ಮದುವೆಯಾಗಿದ್ದಾರೆ. ಜೊತೆಗೆ ತಮಗೆ ಬಂದ ಹಣದಿಂದ ವಿಷೇಶ ಕೊಡುಗೆ ಕೂಡ ನೀಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೌದು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಇಂಜಿನಿಯರ್ ಆಗಿರುವ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11ರಂದು ಸರಳ ವಿವಾಹವಾಗಿದ್ದಾರೆ. ಆ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ್ದಾರೆ.

ಈ ನವಜೋಡಿ ಉಳಿಸಿದ 5 ಲಕ್ಷಕ್ಕೂ ಹೆಚ್ಚಿನ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ್ದಾರೆ. ಆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ಕೆಲಸ ಮಾಡಲು ನವಜೋಡಿಗೆ ರೈತಪರ ಹೋರಾಟಗಾರರಾದ ತಾತ ಹೊ.ತಿ.ಹುಚ್ಚಪ್ಪ ಅವರು ಪ್ರೇರಣೆ ಎಂದಿದ್ದಾರೆ.

ಹೊನ್ನವಳ್ಳಿ ಗ್ರಾಮದಲ್ಲಿ ಹೊ.ತಿ.ಹುಚ್ಚಪ್ಪ ತಾತ ದತ್ತು ಪಡೆದಿದ್ದ ಶಾಲೆ ಸೇರಿದಂತೆ ತಾಲೂಕಿನ ಕಸಬ ಹೋಬಲಿಯ 26 ಶಾಲೆಗಳಿಗೆ ಉಚಿತವಾಗಿ ಶುದ್ಧ ನೀರಿನ ಯಂತ್ರವನ್ನು ನೀಡಿದ್ದಾರೆ.
Related Photo Gallery
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಮನೆಯ ನಕಾರಾತ್ಮಕ ಶಕ್ತಿಯ ನಿವಾರಣೆಗೆ ನಿಂಬೆಹಣ್ಣಿನ ಪರಿಹಾರ
‘ಕ್ಯಾಬ್ಗೆ ಕೊಡಲು ರಜನಿ ಬಳಿ ಹಣ ಇರಲಿಲ್ಲ’; ಹಳೆಯ ಘಟನೆ ನೆನೆದ ನಿರ್ದೇಶಕ
ಬಿಯರ್ ಮಾರಾಟ: ಒಂದೇ ತಿಂಗಳಲ್ಲಿ ಅಬಕಾರಿ ಆದಾಯ ಶೇ 14.84 ರಷ್ಟು ಏರಿಕೆ!
ಎಲ್ಲಾ ಪಂದ್ಯಗಳನ್ನು ಗೆದ್ದರೂ ಆಸ್ಟ್ರೇಲಿಯಾ ಇನ್ನೂ ಕೂಡ ಸೆಮಿಫೈನಲ್ಗೇರಿಲ್ಲ
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!



