AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ

ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಬೇಲೂರು ಮತ್ತು ಹಳೇಬೀಡಿನಲ್ಲಿ ಬೇಸಿಗೆ ಬಿಸಿಲಿನಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 30-35 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಬಿಸಿಲಿಗೆ ಕಾದ ದೇಗುಲದ ಕಲ್ಲುಗಳ ಮೇಲೆ ನಡೆಯಲು ಪ್ರವಾಸಿಗರು ಪರದಾಡುತ್ತಿದ್ದಾರೆ. ಬಿಸಿಲ ಝಳಕ್ಕೆ ಪ್ರವಾಸಿಗರು ಛತ್ರಿ ಮತ್ತು ಟೋಪಿ ಮೊರೆ ಹೋಗುತ್ತಿದ್ದಾರೆ. ಇಲ್ಲಿವೆ ನೋಡಿ ಫೋಟೋಸ್​.

ಮಂಜುನಾಥ ಕೆಬಿ
| Edited By: |

Updated on: Apr 26, 2026 | 3:40 PM

Share
ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ.

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ.

1 / 6
ಹಾಸನದಲ್ಲಿ 30-35 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕಾರಣ, ಬೇಸಿಗೆ ರಜೆ ಇದ್ದರೂ ಪ್ರವಾಸಿಗರ ಆಗಮನ ಗಣನೀಯವಾಗಿ ಕಡಿಮೆಯಾಗಿದೆ.

ಹಾಸನದಲ್ಲಿ 30-35 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕಾರಣ, ಬೇಸಿಗೆ ರಜೆ ಇದ್ದರೂ ಪ್ರವಾಸಿಗರ ಆಗಮನ ಗಣನೀಯವಾಗಿ ಕಡಿಮೆಯಾಗಿದೆ.

2 / 6
ಬೇಲೂರು-ಹಳೇಬೀಡು ದೇವಾಲಯಗಳ ಕಲ್ಲಿನ ನೆಲಹಾಸು ಬಿಸಿಲಿಗೆ ಕಾಯುತ್ತಿದ್ದು, ಪ್ರವಾಸಿಗರು ಬರಿಗಾಲಿನಲ್ಲಿ ನಡೆಯಲು ಸಾಧ್ಯವಾಗದೆ ಪರದಾಡುವಂತಾಗಿದೆ.

ಬೇಲೂರು-ಹಳೇಬೀಡು ದೇವಾಲಯಗಳ ಕಲ್ಲಿನ ನೆಲಹಾಸು ಬಿಸಿಲಿಗೆ ಕಾಯುತ್ತಿದ್ದು, ಪ್ರವಾಸಿಗರು ಬರಿಗಾಲಿನಲ್ಲಿ ನಡೆಯಲು ಸಾಧ್ಯವಾಗದೆ ಪರದಾಡುವಂತಾಗಿದೆ.

3 / 6
ಕಲ್ಲಿನ ಬಿಸಿಯಿಂದ ಪ್ರವಾಸಿಗರ ಪಾದಗಳನ್ನು ರಕ್ಷಿಸಲು ದೇವಾಲಯದ ಆವರಣದಲ್ಲಿ ಮ್ಯಾಟ್ (ಹಾಸು) ಹಾಕುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಕಲ್ಲಿನ ಬಿಸಿಯಿಂದ ಪ್ರವಾಸಿಗರ ಪಾದಗಳನ್ನು ರಕ್ಷಿಸಲು ದೇವಾಲಯದ ಆವರಣದಲ್ಲಿ ಮ್ಯಾಟ್ (ಹಾಸು) ಹಾಕುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.

4 / 6
ಇನ್ನು ಬಿಸಿಲಿನ ಝಳ ತಾಳಲಾರದೆ ದೇಶ-ವಿದೇಶಗಳಿಂದ ಬರುವ ಪ್ರವಾಸಿಗರು ಛತ್ರಿ ಮತ್ತು ಟೋಪಿಗಳನ್ನು ಧರಿಸಿಯೇ ದೇವಾಲಯ ವೀಕ್ಷಿಸುತ್ತಿದ್ದಾರೆ.

Tourist Cap 5

5 / 6
ಅತಿಯಾದ ತಾಪಮಾನದಿಂದಾಗಿ ಐತಿಹಾಸಿಕ ತಾಣಗಳನ್ನು ವೀಕ್ಷಿಸುವುದು ದುಸ್ತರವಾಗಿದ್ದು, ಪ್ರವಾಸಿಗರು ಹೈರಾಣಾಗುತ್ತಿದ್ದಾರೆ.

ಅತಿಯಾದ ತಾಪಮಾನದಿಂದಾಗಿ ಐತಿಹಾಸಿಕ ತಾಣಗಳನ್ನು ವೀಕ್ಷಿಸುವುದು ದುಸ್ತರವಾಗಿದ್ದು, ಪ್ರವಾಸಿಗರು ಹೈರಾಣಾಗುತ್ತಿದ್ದಾರೆ.

6 / 6
Follow Us
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ